AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ ಮಾಡಲು ಹೋಗಿ ಎಸಿ ಕೆಳಗೆ ನಿದ್ರೆಗೆ ಜಾರಿದ ಕಳ್ಳ

ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಸೇರಿದಂತೆ ಹಲವೆಡೆ ಇನ್ನೂ ಶಾಖದ ಅಲೆ ಮುಂದುವರೆದಿದೆ. ಇದೇ ಬಿಸಿಲಿನ ಶಾಖದಿಂದ ಕಳ್ಳನೊಬ್ಬ ಸಿಕ್ಕಿಬಿದ್ದ ಘಟನೆ ಲಕ್ನೋನಲ್ಲಿ ನಡೆದಿದೆ. ಕಳ್ಳತನ ಮಾಡಿ ಸೆಕೆಯಿಂದ ಎಸಿ ಕೆಳಗೆ ಮಲಗಿ ನಿದ್ರೆಗೆ ಜಾರಿದ್ದ ಕಳ್ಳನನ್ನು ಪೊಲೀಸರು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ಕಳ್ಳತನ ಮಾಡಲು ಹೋಗಿ ಎಸಿ ಕೆಳಗೆ ನಿದ್ರೆಗೆ ಜಾರಿದ ಕಳ್ಳ
ಕಳ್ಳ
ನಯನಾ ರಾಜೀವ್
|

Updated on: Jun 03, 2024 | 9:57 AM

Share

ಕಳ್ಳತನ ಮಾಡಲು ಹೋದ ಕಳ್ಳನೊಬ್ಬ ಎಸಿ ಕೆಳಗೆ ಮಲಗಿ ನಿದ್ರೆಗೆ ಜಾರಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಇಂದಿರಾನಗರ ಸೆಕ್ಟರ್ 20ರಲ್ಲಿರುವ ಡಾ.ಸುನೀಲ್ ಪಾಂಡೆ ಎಂಬುವವರ ಮನೆಗೆ  ನುಗ್ಗಿದ ಕಳ್ಳನೊಬ್ಬ ಬೀಗ ಒಡೆದು ಪಾತ್ರೆ ಹಾಗೂ ಇತರೆ ವಸ್ತುಗಳನ್ನು ತೆಗೆದುಕೊಂಡು ಚೀಲಕ್ಕೆ ತುಂಬಿಸಿದ್ದಾನೆ.

ಬಳಿಕ ಎಸಿಯ ತಣ್ಣನೆಯ ಗಾಳಿಯಲ್ಲಿ ನಿದ್ರೆಗೆ ಜಾರಿದ್ದಾನೆ, ಅಕ್ಕಪಕ್ಕದ ಮನೆಯವರು ಮನೆಯ ಬೀಗ ಒಡೆದಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಎದುರಿಗೆ ಕುಳಿತರೂ ಕಳ್ಳನಿಗೆ ಎಚ್ಚರವಿರಲಿಲ್ಲ. ಬಳಿಕ ಆತನನ್ನು ಎಬ್ಬಿಸಿ ಪೊಲೀಸ್​ ಠಾಣೆಗೆ ಕರೆದುಕೊಂಡುಹೋಗಿದ್ದಾರೆ.

ವೈದ್ಯರು ಮತ್ತು ನೆರೆಹೊರೆಯವರು ಮೊದಲು ಕಳ್ಳನನ್ನು ತೀವ್ರವಾಗಿ ಥಳಿಸಿದ್ದಾರೆ. ಮುಂಜಾನೆ ಅವಕಾಶ ಸಿಕ್ಕ ತಕ್ಷಣ ಕಪಿಲ್ ಬೀಗ ಒಡೆದು ಮನೆ ಪ್ರವೇಶಿಸಿದ್ದಾರೆ. ಇನ್ವರ್ಟರ್ ಬ್ಯಾಟರಿ, ಗೀಸರ್, ಪಾತ್ರೆಗಳು ಮತ್ತು ಇತರ ಕೆಲವು ವಸ್ತುಗಳನ್ನು ಎರಡು ಚೀಲಗಳಲ್ಲಿ ಪ್ಯಾಕ್ ಮಾಡಿದ್ದಾನೆ.

ಮತ್ತಷ್ಟು ಓದಿ:ಹಾಡಹಗಲೇ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್​ಗಳನ್ನು ಕದ್ದೊಯ್ದ ಕಳ್ಳ: ಸಿಸಿಟಿವಿ ದೃಶ್ಯ ನೋಡಿ

ಗೋಣಿಚೀಲದಲ್ಲಿ ವಸ್ತುಗಳನ್ನು ಇಟ್ಟುಕೊಂಡು ಅಲ್ಲಿಯೇ ಸಿಗರೇಟು ಸೇದಿಕೊಂಡು ಮಲಗಿದ್ದ. ಬೆಳಗ್ಗೆ ಅಕ್ಕಪಕ್ಕದ ಮನೆಯವರು ಬೀಗ ಮುರಿದಿರುವುದನ್ನು ಕಂಡು ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ವೈದ್ಯರು ಪೊಲೀಸ್ ನಿಯಂತ್ರಣ ಕೊಠಡಿಗೆ ತಿಳಿಸಿದ್ದಾರೆ.

ಪೊಲೀಸರು ಮತ್ತು ವೈದ್ಯರೊಂದಿಗೆ ಕೆಲವು ನೆರೆಹೊರೆಯವರು ಸಹ ಮನೆಯೊಳಗೆ ತಲುಪಿದರು. ಕಪಿಲ್ ಅಲ್ಲೇ ಮಲಗಿದ್ದು ಕಂಡು ಬಂತು. ಆತನನ್ನು ಎಚ್ಚರಗೊಳಿಸಲಾಯಿತು ಮತ್ತು ಬಂಧಿಸಲಾಯಿತು. ಸ್ಥಳದಿಂದ ಮಾಲನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಕಪಿಲ್ ವಿರುದ್ಧ ಆರು ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಎಸಿಪಿ ವಿಕಾಸ್ ಕುಮಾರ್ ಜೈಸ್ವಾಲ್ ತಿಳಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಕಳ್ಳತನ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ