AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರ್ಟ್​ ಧರಿಸದೆ ಆನ್​ಲೈನ್​ ಮೀಟಿಂಗ್​ಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು

ಆನ್​ಲೈನ್​ ಮೀಟಿಂಗ್ ಒಂದರಲ್ಲಿ ಶರ್ಟ್​ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ, ಶಿಕ್ಷಣ ಇಲಾಖೆಯ ಸಭೆ ಎಂದರೆ ಎಷ್ಟು ಶಿಸ್ತಿನಿಂದಿರಬೇಕು ಆದರೆ ಅಧಿಕಾರಿನ ಅಶಿಸ್ತಿನ ವರ್ತನೆಯು ಕೆಲಸ ಕಳೆದುಕೊಳ್ಳುವಂತೆ ಮಾಡಿದೆ.

ಶರ್ಟ್​ ಧರಿಸದೆ ಆನ್​ಲೈನ್​ ಮೀಟಿಂಗ್​ಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು
ಆನ್​ಲೈನ್ ಮೀಟಿಂಗ್Image Credit source: India Today
ನಯನಾ ರಾಜೀವ್
|

Updated on: Jun 14, 2023 | 12:40 PM

Share

ಆನ್​ಲೈನ್​ ಮೀಟಿಂಗ್ ಒಂದರಲ್ಲಿ ಶರ್ಟ್​ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ, ಶಿಕ್ಷಣ ಇಲಾಖೆಯ ಸಭೆ ಎಂದರೆ ಎಷ್ಟು ಶಿಸ್ತಿನಿಂದಿರಬೇಕು ಆದರೆ ಅಧಿಕಾರಿನ ಅಶಿಸ್ತಿನ ವರ್ತನೆಯು ಕೆಲಸ ಕಳೆದುಕೊಳ್ಳುವಂತೆ ಮಾಡಿದೆ. ಶಿಕ್ಷಣ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್ ಅವರು ಶೀಘ್ರ ಕ್ರಮ ಕೈಗೊಂಡು ವಿಡಿಯೋ ಕಾನ್ಫರೆನ್ಸ್ ವೇಳೆ ಶರ್ಟ್​ ಧರಿಸಿದೆ ಇದ್ದಿದ್ದಕ್ಕೆ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ.

ಮಂಗಳವಾರ ನಡೆದ ಪರಿಶೀಲನಾ ಸಭೆಯಲ್ಲಿ ವಿಜಯ್ ಕಿರಣ್ ಆನಂದ್ ಅವರು ವಿವಿಧ ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ ಇಲಾಖಾ ಯೋಜನೆಗಳ ಪ್ರಗತಿ ಕುರಿತು ಚರ್ಚಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮತ್ತಷ್ಟು ಓದಿ: Viral Video: ಎಚ್​ಡಿಎಫ್​ಸಿ ಆನ್​ಲೈನ್​ ಮೀಟಿಂಗ್​ನಲ್ಲಿ ಉದ್ಯೋಗಿ ನಿಂದನೆ; ಅಧಿಕಾರಿ ಅಮಾನತು

ವರ್ಚುವಲ್ ಸಭೆಯಲ್ಲಿ ಶಿಕ್ಷಣ ಅಧಿಕಾರಿಯ ಈ ಅವತಾರವು ಉಳಿದ ಅಧಿಕಾರಿಗೆ ಇರಿಸುಮುರಿಸು ಉಂಟು ಮಾಡಿತು. ಅಧಿಕಾರಿ ಯಾವ ಜಿಲ್ಲೆಯವರು ಎಂಬುದು ಸ್ಪಷ್ಟವಾಗಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ