AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರ್ಟ್​ ಧರಿಸದೆ ಆನ್​ಲೈನ್​ ಮೀಟಿಂಗ್​ಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು

ಆನ್​ಲೈನ್​ ಮೀಟಿಂಗ್ ಒಂದರಲ್ಲಿ ಶರ್ಟ್​ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ, ಶಿಕ್ಷಣ ಇಲಾಖೆಯ ಸಭೆ ಎಂದರೆ ಎಷ್ಟು ಶಿಸ್ತಿನಿಂದಿರಬೇಕು ಆದರೆ ಅಧಿಕಾರಿನ ಅಶಿಸ್ತಿನ ವರ್ತನೆಯು ಕೆಲಸ ಕಳೆದುಕೊಳ್ಳುವಂತೆ ಮಾಡಿದೆ.

ಶರ್ಟ್​ ಧರಿಸದೆ ಆನ್​ಲೈನ್​ ಮೀಟಿಂಗ್​ಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು
ಆನ್​ಲೈನ್ ಮೀಟಿಂಗ್Image Credit source: India Today
ನಯನಾ ರಾಜೀವ್
|

Updated on: Jun 14, 2023 | 12:40 PM

Share

ಆನ್​ಲೈನ್​ ಮೀಟಿಂಗ್ ಒಂದರಲ್ಲಿ ಶರ್ಟ್​ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ, ಶಿಕ್ಷಣ ಇಲಾಖೆಯ ಸಭೆ ಎಂದರೆ ಎಷ್ಟು ಶಿಸ್ತಿನಿಂದಿರಬೇಕು ಆದರೆ ಅಧಿಕಾರಿನ ಅಶಿಸ್ತಿನ ವರ್ತನೆಯು ಕೆಲಸ ಕಳೆದುಕೊಳ್ಳುವಂತೆ ಮಾಡಿದೆ. ಶಿಕ್ಷಣ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್ ಅವರು ಶೀಘ್ರ ಕ್ರಮ ಕೈಗೊಂಡು ವಿಡಿಯೋ ಕಾನ್ಫರೆನ್ಸ್ ವೇಳೆ ಶರ್ಟ್​ ಧರಿಸಿದೆ ಇದ್ದಿದ್ದಕ್ಕೆ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ.

ಮಂಗಳವಾರ ನಡೆದ ಪರಿಶೀಲನಾ ಸಭೆಯಲ್ಲಿ ವಿಜಯ್ ಕಿರಣ್ ಆನಂದ್ ಅವರು ವಿವಿಧ ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ ಇಲಾಖಾ ಯೋಜನೆಗಳ ಪ್ರಗತಿ ಕುರಿತು ಚರ್ಚಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮತ್ತಷ್ಟು ಓದಿ: Viral Video: ಎಚ್​ಡಿಎಫ್​ಸಿ ಆನ್​ಲೈನ್​ ಮೀಟಿಂಗ್​ನಲ್ಲಿ ಉದ್ಯೋಗಿ ನಿಂದನೆ; ಅಧಿಕಾರಿ ಅಮಾನತು

ವರ್ಚುವಲ್ ಸಭೆಯಲ್ಲಿ ಶಿಕ್ಷಣ ಅಧಿಕಾರಿಯ ಈ ಅವತಾರವು ಉಳಿದ ಅಧಿಕಾರಿಗೆ ಇರಿಸುಮುರಿಸು ಉಂಟು ಮಾಡಿತು. ಅಧಿಕಾರಿ ಯಾವ ಜಿಲ್ಲೆಯವರು ಎಂಬುದು ಸ್ಪಷ್ಟವಾಗಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ