AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರ್ಟ್​ ಧರಿಸದೆ ಆನ್​ಲೈನ್​ ಮೀಟಿಂಗ್​ಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು

ಆನ್​ಲೈನ್​ ಮೀಟಿಂಗ್ ಒಂದರಲ್ಲಿ ಶರ್ಟ್​ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ, ಶಿಕ್ಷಣ ಇಲಾಖೆಯ ಸಭೆ ಎಂದರೆ ಎಷ್ಟು ಶಿಸ್ತಿನಿಂದಿರಬೇಕು ಆದರೆ ಅಧಿಕಾರಿನ ಅಶಿಸ್ತಿನ ವರ್ತನೆಯು ಕೆಲಸ ಕಳೆದುಕೊಳ್ಳುವಂತೆ ಮಾಡಿದೆ.

ಶರ್ಟ್​ ಧರಿಸದೆ ಆನ್​ಲೈನ್​ ಮೀಟಿಂಗ್​ಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು
ಆನ್​ಲೈನ್ ಮೀಟಿಂಗ್Image Credit source: India Today
ನಯನಾ ರಾಜೀವ್
|

Updated on: Jun 14, 2023 | 12:40 PM

Share

ಆನ್​ಲೈನ್​ ಮೀಟಿಂಗ್ ಒಂದರಲ್ಲಿ ಶರ್ಟ್​ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ, ಶಿಕ್ಷಣ ಇಲಾಖೆಯ ಸಭೆ ಎಂದರೆ ಎಷ್ಟು ಶಿಸ್ತಿನಿಂದಿರಬೇಕು ಆದರೆ ಅಧಿಕಾರಿನ ಅಶಿಸ್ತಿನ ವರ್ತನೆಯು ಕೆಲಸ ಕಳೆದುಕೊಳ್ಳುವಂತೆ ಮಾಡಿದೆ. ಶಿಕ್ಷಣ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್ ಅವರು ಶೀಘ್ರ ಕ್ರಮ ಕೈಗೊಂಡು ವಿಡಿಯೋ ಕಾನ್ಫರೆನ್ಸ್ ವೇಳೆ ಶರ್ಟ್​ ಧರಿಸಿದೆ ಇದ್ದಿದ್ದಕ್ಕೆ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ.

ಮಂಗಳವಾರ ನಡೆದ ಪರಿಶೀಲನಾ ಸಭೆಯಲ್ಲಿ ವಿಜಯ್ ಕಿರಣ್ ಆನಂದ್ ಅವರು ವಿವಿಧ ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ ಇಲಾಖಾ ಯೋಜನೆಗಳ ಪ್ರಗತಿ ಕುರಿತು ಚರ್ಚಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮತ್ತಷ್ಟು ಓದಿ: Viral Video: ಎಚ್​ಡಿಎಫ್​ಸಿ ಆನ್​ಲೈನ್​ ಮೀಟಿಂಗ್​ನಲ್ಲಿ ಉದ್ಯೋಗಿ ನಿಂದನೆ; ಅಧಿಕಾರಿ ಅಮಾನತು

ವರ್ಚುವಲ್ ಸಭೆಯಲ್ಲಿ ಶಿಕ್ಷಣ ಅಧಿಕಾರಿಯ ಈ ಅವತಾರವು ಉಳಿದ ಅಧಿಕಾರಿಗೆ ಇರಿಸುಮುರಿಸು ಉಂಟು ಮಾಡಿತು. ಅಧಿಕಾರಿ ಯಾವ ಜಿಲ್ಲೆಯವರು ಎಂಬುದು ಸ್ಪಷ್ಟವಾಗಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ