AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅದಕ್ಕೂ ಅಯೋಧ್ಯೆ ಹೆಸರು

ಫೈಜಾಬಾದ್​ ರೈಲ್ವೆ ಸ್ಟೇಶನ್​ನ ಹೆಸರನ್ನು ಅಯೋಧ್ಯಾ ಕೈಂಟ್ ಆಗಿ ಬದಲಿಸಲು ಪ್ರಸ್ತಾವನೆ ಇಡಲಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಬಳಿಕ ಮರುನಾಮಕರಣ ಆಗಲಿದೆ ಎನ್ನಲಾಗಿದೆ.

ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅದಕ್ಕೂ ಅಯೋಧ್ಯೆ ಹೆಸರು
ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Oct 23, 2021 | 3:20 PM

Share

ಲಖನೌ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಬಿಜೆಪಿ ಸೇರಿ ಎಲ್ಲ ಪ್ರಮುಖ ಪಕ್ಷಗಳೂ ಅಲ್ಲಿ ಅಧಿಕಾರ ಗದ್ದುಗೆ ಹಿಡಿಯಲು ಪ್ರಯತ್ನ ಆರಂಭಿಸಿವೆ. ಇದೇ ಹೊತ್ತಲ್ಲಿ ಬಿಜೆಪಿ ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರನ್ನು ಬದಲಿಸಲು ನಿರ್ಧಾರ ಮಾಡಿದೆ. ಅದಕ್ಕೆ ಅಯೋಧ್ಯಾ ಕೈಂಟ್​ ಎಂದು ಮರುನಾಮಕರಣ ಮಾಡುವುದಾಗಿ ತಿಳಿಸಿದೆ.  ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್​ ಮುಖ್ಯಮಂತ್ರಿಯಾದ ಬಳಿಕ ಈಗಾಗಲೇ ಹಲವು ಪ್ರದೇಶಗಳ ಹೆಸರನ್ನು ಬದಲಿಸಿದ್ದಾರೆ. ಇದೇ ಕಾರಣಕ್ಕೆ ಅವರು ಶ್ಲಾಘನೆಯನ್ನೂ ಪಡೆದಿದ್ದಾರೆ. ಟೀಕೆಗೂ ಗುರಿಯಾಗಿದ್ದಾರೆ.

ಫೈಜಾಬಾದ್​ ರೈಲ್ವೆ ಸ್ಟೇಶನ್​ನ ಹೆಸರನ್ನು ಅಯೋಧ್ಯಾ ಕೈಂಟ್ ಆಗಿ ಬದಲಿಸಲು ಪ್ರಸ್ತಾವನೆ ಇಡಲಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಬಳಿಕ ಮರುನಾಮಕರಣ ಆಗಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಕಳೆದ ವಾರ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಓವೈಸಿ ಅಯೋಧ್ಯೆಗೆ ಬಂದಿದ್ದರು. ಆಗ ಆ ಪಕ್ಷದ ಕಾರ್ಯಕರ್ತರು ಅಯೋಧ್ಯೆಯ ಎಲ್ಲೆಡೆ, ಅಯೋಧ್ಯೆಯನ್ನು ಫೈಜಾಬಾದ್​ ಎಂದು ಉಲ್ಲೇಖಿಸಿರುವ ಪೋಸ್ಟರ್​​ಗಳನ್ನು ಹಾಕಿದ್ದರು. ಇದೀಗ ಆ ಪೋಸ್ಟರ್​​ಗಳನ್ನೆಲ್ಲ ತೆಗೆಯುವಂತೆ ಉತ್ತರಪ್ರದೇಶ ಪೊಲೀಸರು ಎಐಎಂಐಎಂ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಅಂದಹಾಗೇ ಈ ಫೈಜಾಬಾದ್​ ಎಂಬುದು ಅಯೋಧ್ಯೆಯಲ್ಲಿರುವ ಒಂದು ನಗರ.

ಇದನ್ನೂ ಓದಿ: PPF: ಪಬ್ಲಿಕ್ ಪ್ರಾವಿಡೆಂಟ್ ಫಂಡ್​ನಲ್ಲಿ 1 ಕೋಟಿ ರೂಪಾಯಿ ಉಳಿಸಲು ತಿಂಗಳಿಗೆ ಎಷ್ಟು ಉಳಿಸಬೇಕು?

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?