AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅದಕ್ಕೂ ಅಯೋಧ್ಯೆ ಹೆಸರು

ಫೈಜಾಬಾದ್​ ರೈಲ್ವೆ ಸ್ಟೇಶನ್​ನ ಹೆಸರನ್ನು ಅಯೋಧ್ಯಾ ಕೈಂಟ್ ಆಗಿ ಬದಲಿಸಲು ಪ್ರಸ್ತಾವನೆ ಇಡಲಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಬಳಿಕ ಮರುನಾಮಕರಣ ಆಗಲಿದೆ ಎನ್ನಲಾಗಿದೆ.

ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅದಕ್ಕೂ ಅಯೋಧ್ಯೆ ಹೆಸರು
ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Oct 23, 2021 | 3:20 PM

Share

ಲಖನೌ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಬಿಜೆಪಿ ಸೇರಿ ಎಲ್ಲ ಪ್ರಮುಖ ಪಕ್ಷಗಳೂ ಅಲ್ಲಿ ಅಧಿಕಾರ ಗದ್ದುಗೆ ಹಿಡಿಯಲು ಪ್ರಯತ್ನ ಆರಂಭಿಸಿವೆ. ಇದೇ ಹೊತ್ತಲ್ಲಿ ಬಿಜೆಪಿ ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರನ್ನು ಬದಲಿಸಲು ನಿರ್ಧಾರ ಮಾಡಿದೆ. ಅದಕ್ಕೆ ಅಯೋಧ್ಯಾ ಕೈಂಟ್​ ಎಂದು ಮರುನಾಮಕರಣ ಮಾಡುವುದಾಗಿ ತಿಳಿಸಿದೆ.  ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್​ ಮುಖ್ಯಮಂತ್ರಿಯಾದ ಬಳಿಕ ಈಗಾಗಲೇ ಹಲವು ಪ್ರದೇಶಗಳ ಹೆಸರನ್ನು ಬದಲಿಸಿದ್ದಾರೆ. ಇದೇ ಕಾರಣಕ್ಕೆ ಅವರು ಶ್ಲಾಘನೆಯನ್ನೂ ಪಡೆದಿದ್ದಾರೆ. ಟೀಕೆಗೂ ಗುರಿಯಾಗಿದ್ದಾರೆ.

ಫೈಜಾಬಾದ್​ ರೈಲ್ವೆ ಸ್ಟೇಶನ್​ನ ಹೆಸರನ್ನು ಅಯೋಧ್ಯಾ ಕೈಂಟ್ ಆಗಿ ಬದಲಿಸಲು ಪ್ರಸ್ತಾವನೆ ಇಡಲಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಬಳಿಕ ಮರುನಾಮಕರಣ ಆಗಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಕಳೆದ ವಾರ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಓವೈಸಿ ಅಯೋಧ್ಯೆಗೆ ಬಂದಿದ್ದರು. ಆಗ ಆ ಪಕ್ಷದ ಕಾರ್ಯಕರ್ತರು ಅಯೋಧ್ಯೆಯ ಎಲ್ಲೆಡೆ, ಅಯೋಧ್ಯೆಯನ್ನು ಫೈಜಾಬಾದ್​ ಎಂದು ಉಲ್ಲೇಖಿಸಿರುವ ಪೋಸ್ಟರ್​​ಗಳನ್ನು ಹಾಕಿದ್ದರು. ಇದೀಗ ಆ ಪೋಸ್ಟರ್​​ಗಳನ್ನೆಲ್ಲ ತೆಗೆಯುವಂತೆ ಉತ್ತರಪ್ರದೇಶ ಪೊಲೀಸರು ಎಐಎಂಐಎಂ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಅಂದಹಾಗೇ ಈ ಫೈಜಾಬಾದ್​ ಎಂಬುದು ಅಯೋಧ್ಯೆಯಲ್ಲಿರುವ ಒಂದು ನಗರ.

ಇದನ್ನೂ ಓದಿ: PPF: ಪಬ್ಲಿಕ್ ಪ್ರಾವಿಡೆಂಟ್ ಫಂಡ್​ನಲ್ಲಿ 1 ಕೋಟಿ ರೂಪಾಯಿ ಉಳಿಸಲು ತಿಂಗಳಿಗೆ ಎಷ್ಟು ಉಳಿಸಬೇಕು?

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ