AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮಕ್ಕಳ ಕುತ್ತಿಗೆಗೆ ಬಾಯಿ ಹಾಕಿ ಎಳೆದೊಯ್ಯುತ್ತಿವೆ ತೋಳಗಳು, ಇಲ್ಲಿಯವರೆಗೆ 9 ಮಂದಿ ಸಾವು

ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ತೋಳಗಳ ಭಯ ಹೆಚ್ಚಾಗಿ ಜನರನ್ನು ಕಾಡುತ್ತಿದೆ. ಇಲ್ಲಿಯವರೆಗೆ 8 ಮಕ್ಕಳು, ಓರ್ವ ಮಹಿಳೆ ಸೇರಿ 9 ಜನರನ್ನು ತೋಳಗಳು ಕೊಂದಿವೆ. ಕಳೆದ 45 ಜನರು ಅಕ್ಷರಶಃ ಆತಂಕದಲ್ಲಿ ಬದುಕುತ್ತಿದ್ದಾರೆ, ತೋಳಗಳ ಗುಂಪೊಂದು ಎಂಟು ಮಕ್ಕಳನ್ನು ಹತ್ಯೆಗೈದಿವೆ.

ಉತ್ತರ ಪ್ರದೇಶ: ಮಕ್ಕಳ ಕುತ್ತಿಗೆಗೆ ಬಾಯಿ ಹಾಕಿ ಎಳೆದೊಯ್ಯುತ್ತಿವೆ ತೋಳಗಳು, ಇಲ್ಲಿಯವರೆಗೆ 9 ಮಂದಿ ಸಾವು
ತೋಳ
ನಯನಾ ರಾಜೀವ್
|

Updated on: Aug 29, 2024 | 10:57 AM

Share

ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ತೋಳಗಳ ಭಯ ಹೆಚ್ಚಾಗಿ ಜನರನ್ನು ಕಾಡುತ್ತಿದೆ. ಇಲ್ಲಿಯವರೆಗೆ 8 ಮಕ್ಕಳು, ಓರ್ವ ಮಹಿಳೆ ಸೇರಿ 9 ಜನರನ್ನು ತೋಳಗಳು ಕೊಂದಿವೆ. ಕಳೆದ 45 ಜನರು ಅಕ್ಷರಶಃ ಆತಂಕದಲ್ಲಿ ಬದುಕುತ್ತಿದ್ದಾರೆ, ತೋಳಗಳ ಗುಂಪೊಂದು ಎಂಟು ಮಕ್ಕಳನ್ನು ಹತ್ಯೆಗೈದಿವೆ.

ಜಿಲ್ಲೆಯಲ್ಲಿ ಅರಣ್ಯ ಇಲಾಖೆಯು ಆನೆಗಳ ಸಗಣಿ ಮತ್ತು ಮೂತ್ರವನ್ನು ಬಳಸಿ ತೋಳಗಳನ್ನು ಓಡಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇಂಡಿಯಾ ಟುಡೇಯೊಂದಿಗೆ ಮಾತನಾಡಿರುವ ಜನರು, ಮಕ್ಕಳನ್ನು ತೋಳಗಳು ಕುತ್ತಿಗೆಗೆ ಬಾಯಿ ಹಾಕಿ ಎಳೆದೊಯ್ಯುತ್ತಿವೆ ಎಂದು ಹೇಳಿದ್ದಾರೆ.

ಅದೇ ರೀತಿ, ಏಳು ವರ್ಷದ ಮತ್ತೊಬ್ಬ ಬಾಲಕ ರಾಹುಲ್ ಕೂಡ ತೋಳದ ದಾಳಿಗೆ ಒಳಗಾಗಿದ್ದು, ಆತನ ತಾಯಿ ಇಂಡಿಯಾ ಟುಡೇ ಟಿವಿಯೊಂದಿಗೆ ಮಾತನಾಡುತ್ತಾ ಭಯಾನಕತೆಯನ್ನು ವಿವರಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ತನ್ನ ತಾಯಿಯೊಂದಿಗೆ ಮಲಗಿದ್ದಾಗ ರಾಹುಲ್ ಮೇಲೆ ತೋಳ ದಾಳಿ ಮಾಡಿತ್ತು.

ತಮ್ಮ ಜಮೀನಿನಿಂದ ಹಿಂತಿರುಗುತ್ತಿದ್ದ ರಾಹುಲ್ ಅವರ ಚಿಕ್ಕಪ್ಪ, ಮಗುವಿನ ಅಳುವುದು ಕೇಳಿ ಓಡಿ ಬಂದು ಆತನನ್ನು ರಕ್ಷಿಸಿದರು. ಫಿರೋಜ್​ ಎಂಬಾತನನ್ನು ತೋಳವು ಸುಮಾರು 200 ಮೀಟರ್ ಎಳೆದೊಯ್ದಿತ್ತು, ಅವರ ತಾಯಿ ಕೂಗಿಕೊಂಡಾಗ ಜನರೆಲ್ಲಾ ಅಲ್ಲಿ ಬಂದು ಜಮಾಯಿಸಿದರು. ಹೊಲದಲ್ಲೇ ಬಿಟ್ಟು ಓಡಿಹೋಯಿತು.

ಮತ್ತಷ್ಟು ಓದಿ: Wolf Snake: ಕಾರವಾರದಲ್ಲಿ ಅಪರೂಪದ ತೋಳ ಹಾವು ರಕ್ಷಣೆ! ಅದಕ್ಕೆ ಆ ಹೆಸರು ಯಾಕೆ? ವಿವರ ಇಲ್ಲಿದೆ

ಗಾಯಗೊಂಡಿದ್ದ ಅವರನ್ನು ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು 13 ದಿನಗಳ ಕಾಲ ಚಿಕಿತ್ಸೆ ಪಡೆದರು ಅಂತಿಮವಾಗಿ ಬದುಕುಳಿದಿದ್ದಾನೆ. ತೋಳದ ದಾಳಿಯ ನಂತರ ಫಿರೋಜ್‌ನ ತಾಯಿ ಅವನ ಮುಖ, ಕುತ್ತಿಗೆ, ತಲೆ ಮತ್ತು ಕಿವಿಗಳ ಮೇಲಿನ ಗಾಯಗಳನ್ನು ತೋರಿಸಿದರು.

ಯುಪಿಯ ಮುಖ್ಯ ವನ್ಯಜೀವಿ ಇಲಾಖೆ ಅಧಿಕಾರಿಗಳ ಹೇಳಿಕೆಯ ಪ್ರಕಾರ, ತೋಳಗಳನ್ನು ಹಿಡಿಯಲು ಅರಣ್ಯ ಇಲಾಖೆಯು ಡ್ರೋನ್ ಕ್ಯಾಮೆರಾಗಳು ಮತ್ತು ಥರ್ಮಲ್ ಡ್ರೋನ್ ಮ್ಯಾಪಿಂಗ್ ತಂತ್ರಗಳನ್ನು ಬಳಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ