AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ಟಿನ ಮೇಲೆ ಎಂಜಲು ಉಗುಳಿ ರೊಟ್ಟಿ ಮಾಡಿದ ವ್ಯಕ್ತಿಯ ಬಂಧನ

ಉತ್ತರ ಪ್ರದೇಶದ ಮೌನಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತಂದೂರಿ ರೊಟ್ಟಿ ತಯಾರಿಸುವಾಗ ಆ ರೊಟ್ಟಿಯ ಹಿಟ್ಟಿನ ಮೇಲೆ ಎಂಜಲು ಉಗುಳಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದೇ ರೀತಿಯ ಘಟನೆ ಈ ಮೊದಲು ಕೂಡ ನಡೆದಿತ್ತು. ರೊಟ್ಟಿಯ ಹಿಟ್ಟಿಗೆ ಎಂಜಲು ಹಾಕಿದ, ಹಾಲಿನ ಕ್ಯಾನ್​ಗೆ ಉಗುಳಿದ ಪ್ರಕರಣಗಳು ನಡೆದಿದ್ದವು.

ಹಿಟ್ಟಿನ ಮೇಲೆ ಎಂಜಲು ಉಗುಳಿ ರೊಟ್ಟಿ ಮಾಡಿದ ವ್ಯಕ್ತಿಯ ಬಂಧನ
Rotti
ಸುಷ್ಮಾ ಚಕ್ರೆ
|

Updated on: Dec 06, 2025 | 9:34 PM

Share

ನವದೆಹಲಿ, ಡಿಸೆಂಬರ್ 6: ಉತ್ತರ ಪ್ರದೇಶದ ಮೌ ಬಳಿಯ ಹಳ್ಳಿಯೊಂದರಲ್ಲಿ ನಡೆದ ಮದುವೆ ಆರತಕ್ಷತೆಯಲ್ಲಿ ತಂದೂರಿ ರೊಟ್ಟಿ (Rotti) ತಯಾರಿಸುವಾಗ ಹಿಟ್ಟಿನ ಮೇಲೆ ಎಂಜಲು ಉಗುಳಿದ ಆರೋಪದ ಮೇಲೆ ಪೊಲೀಸರು ಇಂದು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನ ಕೃತ್ಯ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿತ್ತು.

ಈ ಘಟನೆ ಶುಕ್ರವಾರ ಈ ಗ್ರಾಮದ ಮಾಜಿ ಮುಖ್ಯಸ್ಥ ಅವಧೇಶ್ ಮೌರ್ಯ ಅವರ ನಿವಾಸದಲ್ಲಿ ನಡೆದಿದೆ. ಈ ಬಗ್ಗೆ ಹೆಚ್ಚುವರಿ ಎಸ್ಪಿ ಅನುಪ್ ಕುಮಾರ್ ಪಿಟಿಐಗೆ ಮಾಹಿತಿ ನೀಡಿದ್ದಾರೆ. “ಆರೋಪಿ ಅಹ್ಮದ್ ಮದುವೆ ಸಮಾರಂಭದಲ್ಲಿ ರೊಟ್ಟಿ ತಯಾರಿಸುತ್ತಿದ್ದರು. ಅವರು ಹಿಟ್ಟಿಗೆ ಎಂಜಲು ಉಗುಳಿದ್ದಾರೆ ಎಂದು ನಮಗೆ ದೂರು ಬಂದಿತ್ತು. ಈ ಬಗ್ಗೆ ಕಾಣಿಸಿಕೊಂಡ ವೀಡಿಯೊವನ್ನು ಆಧರಿಸಿ, ಅವರನ್ನು ಬಂಧಿಸಲಾಗಿದೆ. ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ: Video: ಎಂಜಲು ಉಗುಳಿ ರೊಟ್ಟಿ ಬೇಯಿಸಿದ ಯುವಕ, ವೈರಲ್ ಆಯ್ತು ದೃಶ್ಯ

ಈ ಕೃತ್ಯವನ್ನು ತೋರಿಸುವ ವೀಡಿಯೊವನ್ನು ಸ್ಥಳೀಯ ನಿವಾಸಿ ಅಜಯ್ ರೈ ಎಂಬುವವರು ಪೊಲೀಸರಿಗೆ ನೀಡಿದ್ದಾರೆ. ಅವರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಲಿಖಿತ ದೂರು ಸಲ್ಲಿಸಿದ್ದಾರೆ. ಈ ಘಟನೆಯನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸಾಕ್ಷಿಗಳಿಂದ ಹೇಳಿಕೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?