AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಮಗನಿಗೆ ಚಿಕಿತ್ಸೆ ಕೊಡಿಸುವಂತೆ ಆಗ್ರಹಿಸಿ 100 ಅಡಿ ಎತ್ತರದ ಟವರ್ ಏರಿದ ತಂದೆ

ದೆಹಲಿಯ ಏಮ್ಸ್​ನಲ್ಲಿ ತನ್ನ ಮಗನಿಗೆ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು 100 ಅಡಿ ಎತ್ತರದ ಟವರ್ ಅನ್ನು ಏರಿರುವ ಮಾಹಿತಿ ಲಭ್ಯವಾಗಿದೆ. ತನ್ನ ಮಗನಿಗೆ ಯೋಗ್ಯವಾದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸದ ಉತ್ತರ ಪ್ರದೇಶದ ಆಸ್ಪತ್ರೆಗಳ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ, ವ್ಯಕ್ತಿ 100 ಅಡಿ ಎತ್ತರದ ಟವರ್ ಹತ್ತಿ ನ್ಯಾಯ ಕೋರಿದ್ದಾರೆ.

ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಮಗನಿಗೆ ಚಿಕಿತ್ಸೆ ಕೊಡಿಸುವಂತೆ ಆಗ್ರಹಿಸಿ 100 ಅಡಿ ಎತ್ತರದ ಟವರ್ ಏರಿದ ತಂದೆ
ಟವರ್Image Credit source: India Today
ನಯನಾ ರಾಜೀವ್
|

Updated on: Sep 08, 2023 | 11:12 AM

Share

ದೆಹಲಿಯ ಏಮ್ಸ್​ನಲ್ಲಿ ತನ್ನ ಮಗನಿಗೆ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು 100 ಅಡಿ ಎತ್ತರದ ಟವರ್ ಅನ್ನು ಏರಿರುವ ಮಾಹಿತಿ ಲಭ್ಯವಾಗಿದೆ. ತನ್ನ ಮಗನಿಗೆ ಯೋಗ್ಯವಾದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸದ ಉತ್ತರ ಪ್ರದೇಶದ ಆಸ್ಪತ್ರೆಗಳ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ, ವ್ಯಕ್ತಿ 100 ಅಡಿ ಎತ್ತರದ ಟವರ್ ಹತ್ತಿ ನ್ಯಾಯ ಕೋರಿದ್ದಾರೆ.

ಇಲ್ಲಿಯ ಆಸ್ಪತ್ರೆಗಳು ತನ್ನ ಮಗನಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ, ಮಗನನ್ನು ಒಂದರ ನಂತರ ಒಂದು ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ ಆದರೆ ಚೇತರಿಕೆ ಮಾತ್ರ ಕಾಣಿಸುತ್ತಿಲ್ಲ.

ಮತ್ತಷ್ಟು ಓದಿ: ವೈದ್ಯರ ಕೊರತೆ; ಕೊಟ್ಯಾಂತರ ಹಣ ಖರ್ಚು ಮಾಡಿ ನಿರ್ಮಾಣವಾದ ಶಿವಾಜಿನಗರದ ಸೂಪರ್ ಸ್ಪೆಷಲಿಟಿ ಚರಕ ಆಸ್ಪತ್ರೆಗೆ ಬೀಗ

ತನ್ನ ಮಗನಿಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ತನ್ನ ಜಮೀನನ್ನು ಮಾರಾಟ ಮಾಡಲು ನಿರ್ಧರಿಸಿದಾಗ, ಭೂಮಾಫಿಯಾ ಮಾರಾಟಕ್ಕೆ ಅಡ್ಡಿಪಡಿಸಿತ್ತು, ಭೂಮಿಯನ್ನು ಮಾರಾಟ ಮಾಡಲು ಸಾಧ್ಯವಾಗದೇ ಹೋಯಿತು ಎಂದು ಕಣ್ಣೀರು ಹಾಕಿದ್ದಾರೆ. ವೈಯಕ್ತಿಕವಾಗಿ ಯಾರ ಮೇಲೂ ಕೋಪವಿಲ್ಲ ಆದರೆ ನನ್ನ ಮಗ ಗುಣಮುಖನಾಗುವುದು ಮುಖ್ಯ, ಹಾಗಾಗಿ ಹಲವು ಆಸ್ಪತ್ರೆಗಳಿಗೆ ಅಲೆಸಬೇಡಿ ಎಂದು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್