ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಮಗನಿಗೆ ಚಿಕಿತ್ಸೆ ಕೊಡಿಸುವಂತೆ ಆಗ್ರಹಿಸಿ 100 ಅಡಿ ಎತ್ತರದ ಟವರ್ ಏರಿದ ತಂದೆ

ದೆಹಲಿಯ ಏಮ್ಸ್​ನಲ್ಲಿ ತನ್ನ ಮಗನಿಗೆ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು 100 ಅಡಿ ಎತ್ತರದ ಟವರ್ ಅನ್ನು ಏರಿರುವ ಮಾಹಿತಿ ಲಭ್ಯವಾಗಿದೆ. ತನ್ನ ಮಗನಿಗೆ ಯೋಗ್ಯವಾದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸದ ಉತ್ತರ ಪ್ರದೇಶದ ಆಸ್ಪತ್ರೆಗಳ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ, ವ್ಯಕ್ತಿ 100 ಅಡಿ ಎತ್ತರದ ಟವರ್ ಹತ್ತಿ ನ್ಯಾಯ ಕೋರಿದ್ದಾರೆ.

ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಮಗನಿಗೆ ಚಿಕಿತ್ಸೆ ಕೊಡಿಸುವಂತೆ ಆಗ್ರಹಿಸಿ 100 ಅಡಿ ಎತ್ತರದ ಟವರ್ ಏರಿದ ತಂದೆ
ಟವರ್Image Credit source: India Today
Follow us
|

Updated on: Sep 08, 2023 | 11:12 AM

ದೆಹಲಿಯ ಏಮ್ಸ್​ನಲ್ಲಿ ತನ್ನ ಮಗನಿಗೆ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು 100 ಅಡಿ ಎತ್ತರದ ಟವರ್ ಅನ್ನು ಏರಿರುವ ಮಾಹಿತಿ ಲಭ್ಯವಾಗಿದೆ. ತನ್ನ ಮಗನಿಗೆ ಯೋಗ್ಯವಾದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸದ ಉತ್ತರ ಪ್ರದೇಶದ ಆಸ್ಪತ್ರೆಗಳ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ, ವ್ಯಕ್ತಿ 100 ಅಡಿ ಎತ್ತರದ ಟವರ್ ಹತ್ತಿ ನ್ಯಾಯ ಕೋರಿದ್ದಾರೆ.

ಇಲ್ಲಿಯ ಆಸ್ಪತ್ರೆಗಳು ತನ್ನ ಮಗನಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ, ಮಗನನ್ನು ಒಂದರ ನಂತರ ಒಂದು ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ ಆದರೆ ಚೇತರಿಕೆ ಮಾತ್ರ ಕಾಣಿಸುತ್ತಿಲ್ಲ.

ಮತ್ತಷ್ಟು ಓದಿ: ವೈದ್ಯರ ಕೊರತೆ; ಕೊಟ್ಯಾಂತರ ಹಣ ಖರ್ಚು ಮಾಡಿ ನಿರ್ಮಾಣವಾದ ಶಿವಾಜಿನಗರದ ಸೂಪರ್ ಸ್ಪೆಷಲಿಟಿ ಚರಕ ಆಸ್ಪತ್ರೆಗೆ ಬೀಗ

ತನ್ನ ಮಗನಿಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ತನ್ನ ಜಮೀನನ್ನು ಮಾರಾಟ ಮಾಡಲು ನಿರ್ಧರಿಸಿದಾಗ, ಭೂಮಾಫಿಯಾ ಮಾರಾಟಕ್ಕೆ ಅಡ್ಡಿಪಡಿಸಿತ್ತು, ಭೂಮಿಯನ್ನು ಮಾರಾಟ ಮಾಡಲು ಸಾಧ್ಯವಾಗದೇ ಹೋಯಿತು ಎಂದು ಕಣ್ಣೀರು ಹಾಕಿದ್ದಾರೆ. ವೈಯಕ್ತಿಕವಾಗಿ ಯಾರ ಮೇಲೂ ಕೋಪವಿಲ್ಲ ಆದರೆ ನನ್ನ ಮಗ ಗುಣಮುಖನಾಗುವುದು ಮುಖ್ಯ, ಹಾಗಾಗಿ ಹಲವು ಆಸ್ಪತ್ರೆಗಳಿಗೆ ಅಲೆಸಬೇಡಿ ಎಂದು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?