AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಮಗನಿಗೆ ಚಿಕಿತ್ಸೆ ಕೊಡಿಸುವಂತೆ ಆಗ್ರಹಿಸಿ 100 ಅಡಿ ಎತ್ತರದ ಟವರ್ ಏರಿದ ತಂದೆ

ದೆಹಲಿಯ ಏಮ್ಸ್​ನಲ್ಲಿ ತನ್ನ ಮಗನಿಗೆ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು 100 ಅಡಿ ಎತ್ತರದ ಟವರ್ ಅನ್ನು ಏರಿರುವ ಮಾಹಿತಿ ಲಭ್ಯವಾಗಿದೆ. ತನ್ನ ಮಗನಿಗೆ ಯೋಗ್ಯವಾದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸದ ಉತ್ತರ ಪ್ರದೇಶದ ಆಸ್ಪತ್ರೆಗಳ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ, ವ್ಯಕ್ತಿ 100 ಅಡಿ ಎತ್ತರದ ಟವರ್ ಹತ್ತಿ ನ್ಯಾಯ ಕೋರಿದ್ದಾರೆ.

ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಮಗನಿಗೆ ಚಿಕಿತ್ಸೆ ಕೊಡಿಸುವಂತೆ ಆಗ್ರಹಿಸಿ 100 ಅಡಿ ಎತ್ತರದ ಟವರ್ ಏರಿದ ತಂದೆ
ಟವರ್Image Credit source: India Today
ನಯನಾ ರಾಜೀವ್
|

Updated on: Sep 08, 2023 | 11:12 AM

Share

ದೆಹಲಿಯ ಏಮ್ಸ್​ನಲ್ಲಿ ತನ್ನ ಮಗನಿಗೆ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು 100 ಅಡಿ ಎತ್ತರದ ಟವರ್ ಅನ್ನು ಏರಿರುವ ಮಾಹಿತಿ ಲಭ್ಯವಾಗಿದೆ. ತನ್ನ ಮಗನಿಗೆ ಯೋಗ್ಯವಾದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸದ ಉತ್ತರ ಪ್ರದೇಶದ ಆಸ್ಪತ್ರೆಗಳ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ, ವ್ಯಕ್ತಿ 100 ಅಡಿ ಎತ್ತರದ ಟವರ್ ಹತ್ತಿ ನ್ಯಾಯ ಕೋರಿದ್ದಾರೆ.

ಇಲ್ಲಿಯ ಆಸ್ಪತ್ರೆಗಳು ತನ್ನ ಮಗನಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ, ಮಗನನ್ನು ಒಂದರ ನಂತರ ಒಂದು ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ ಆದರೆ ಚೇತರಿಕೆ ಮಾತ್ರ ಕಾಣಿಸುತ್ತಿಲ್ಲ.

ಮತ್ತಷ್ಟು ಓದಿ: ವೈದ್ಯರ ಕೊರತೆ; ಕೊಟ್ಯಾಂತರ ಹಣ ಖರ್ಚು ಮಾಡಿ ನಿರ್ಮಾಣವಾದ ಶಿವಾಜಿನಗರದ ಸೂಪರ್ ಸ್ಪೆಷಲಿಟಿ ಚರಕ ಆಸ್ಪತ್ರೆಗೆ ಬೀಗ

ತನ್ನ ಮಗನಿಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ತನ್ನ ಜಮೀನನ್ನು ಮಾರಾಟ ಮಾಡಲು ನಿರ್ಧರಿಸಿದಾಗ, ಭೂಮಾಫಿಯಾ ಮಾರಾಟಕ್ಕೆ ಅಡ್ಡಿಪಡಿಸಿತ್ತು, ಭೂಮಿಯನ್ನು ಮಾರಾಟ ಮಾಡಲು ಸಾಧ್ಯವಾಗದೇ ಹೋಯಿತು ಎಂದು ಕಣ್ಣೀರು ಹಾಕಿದ್ದಾರೆ. ವೈಯಕ್ತಿಕವಾಗಿ ಯಾರ ಮೇಲೂ ಕೋಪವಿಲ್ಲ ಆದರೆ ನನ್ನ ಮಗ ಗುಣಮುಖನಾಗುವುದು ಮುಖ್ಯ, ಹಾಗಾಗಿ ಹಲವು ಆಸ್ಪತ್ರೆಗಳಿಗೆ ಅಲೆಸಬೇಡಿ ಎಂದು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ