AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಉತ್ತರ ಪ್ರದೇಶದಲ್ಲಿ ವಂದೇ ಭಾರತ್ ರೈಲು ಡಿಕ್ಕಿ ಹೊಡೆದು ಓರ್ವ ಸಾವು

ಉತ್ತರ ಪ್ರದೇಶ(Uttar Pradesh) ದ ತುಂಡ್ಲಾ ಪ್ರದೇಶದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ (Vande Bharat Express) ರೈಲು ಡಿಕ್ಕಿ ಹೊಡೆಸು ಓರ್ವ ಮೃತಪಟ್ಟಿದ್ದಾರೆ.

Uttar Pradesh: ಉತ್ತರ ಪ್ರದೇಶದಲ್ಲಿ ವಂದೇ ಭಾರತ್ ರೈಲು ಡಿಕ್ಕಿ ಹೊಡೆದು ಓರ್ವ ಸಾವು
ವಂದೇ ಭಾರತ್ ಎಕ್ಸ್​ಪ್ರೆಸ್
ನಯನಾ ರಾಜೀವ್
|

Updated on:Jun 28, 2023 | 2:07 PM

Share

ಉತ್ತರ ಪ್ರದೇಶ(Uttar Pradesh) ದ ತುಂಡ್ಲಾ ಪ್ರದೇಶದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ (Vande Bharat Express) ರೈಲು ಡಿಕ್ಕಿ ಹೊಡೆಸು ಓರ್ವ ಮೃತಪಟ್ಟಿದ್ದಾರೆ. ರೈಲು ವಾರಣಾಸಿಯಿಂದ ದೆಹಲಿಗೆ ತೆರಳುತ್ತಿದ್ದಾಗ ತುಂಡ್ಲಾ ಬಳಿಯ ಜಲೇಸರ್ ಮತ್ತು ಪೋರಾ ಪಟ್ಟಣಗಳ ನಡುವೆ ಈ ಅಹಿತಕರ ಘಟನೆ ಸಂಭವಿಸಿದೆ. ರೈಲ್ವೇ ಹಳಿ ದಾಟಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆಯ ಸುತ್ತಲಿನ ನಿಖರವಾದ ವಿವರಗಳು ಇನ್ನೂ ಲಭ್ಯವಾಗಿಲ್ಲ, ತನಿಖೆ ಮುಂದುವರೆದಿದೆ.

ವಾರಾಣಸಿಯಿಂದ ಹಿಂದಿರುಗುವಾಗ ಹಸುವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿತ್ತು. ಕಳೆದ ತಿಂಗಳು ಕೇರಳದಲ್ಲಿ ಒಂದೇ ಭಾರತ್ ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದರು. ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಐದು ವಂದೇ ಭಾರತ್ ರೈಲಿಗೆ ಭೋಪಾಲ್​ನಲ್ಲಿ ಚಾಲನೆ ನೀಡಿದರು.

ಮತ್ತಷ್ಟು ಓದಿ: Vande Bharat Express: ಧಾರವಾಡ – ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸಂಚಾರದ ಸಮಯ, ಟಿಕೆಟ್​ ದರ ಇಲ್ಲಿದೆ

ಮಧ್ಯ ಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ  ರಾಣಿ ಕಮಲಾಪತಿ-ಜಬಾಲ್ಪುರ, ಖಜುರಾಹೊ- ಭೂಪಾಲ್- ಇಂದೋರ್, ಗೋವಾದ ಮಂಡಗಾವ್- ಮುಂಬೈ, ಧಾರವಾಡ- ಬೆಂಗಳೂರು, ಹಟಿಯಾ- ಪಾಟ್ನಾ ನಡುವೆ ಸಂಚರಿಸಲು ರೈಲುಗಳಿಗೆ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:51 am, Wed, 28 June 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ