AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಉತ್ತರ ಪ್ರದೇಶದಲ್ಲಿ ವಂದೇ ಭಾರತ್ ರೈಲು ಡಿಕ್ಕಿ ಹೊಡೆದು ಓರ್ವ ಸಾವು

ಉತ್ತರ ಪ್ರದೇಶ(Uttar Pradesh) ದ ತುಂಡ್ಲಾ ಪ್ರದೇಶದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ (Vande Bharat Express) ರೈಲು ಡಿಕ್ಕಿ ಹೊಡೆಸು ಓರ್ವ ಮೃತಪಟ್ಟಿದ್ದಾರೆ.

Uttar Pradesh: ಉತ್ತರ ಪ್ರದೇಶದಲ್ಲಿ ವಂದೇ ಭಾರತ್ ರೈಲು ಡಿಕ್ಕಿ ಹೊಡೆದು ಓರ್ವ ಸಾವು
ವಂದೇ ಭಾರತ್ ಎಕ್ಸ್​ಪ್ರೆಸ್
ನಯನಾ ರಾಜೀವ್
|

Updated on:Jun 28, 2023 | 2:07 PM

Share

ಉತ್ತರ ಪ್ರದೇಶ(Uttar Pradesh) ದ ತುಂಡ್ಲಾ ಪ್ರದೇಶದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ (Vande Bharat Express) ರೈಲು ಡಿಕ್ಕಿ ಹೊಡೆಸು ಓರ್ವ ಮೃತಪಟ್ಟಿದ್ದಾರೆ. ರೈಲು ವಾರಣಾಸಿಯಿಂದ ದೆಹಲಿಗೆ ತೆರಳುತ್ತಿದ್ದಾಗ ತುಂಡ್ಲಾ ಬಳಿಯ ಜಲೇಸರ್ ಮತ್ತು ಪೋರಾ ಪಟ್ಟಣಗಳ ನಡುವೆ ಈ ಅಹಿತಕರ ಘಟನೆ ಸಂಭವಿಸಿದೆ. ರೈಲ್ವೇ ಹಳಿ ದಾಟಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆಯ ಸುತ್ತಲಿನ ನಿಖರವಾದ ವಿವರಗಳು ಇನ್ನೂ ಲಭ್ಯವಾಗಿಲ್ಲ, ತನಿಖೆ ಮುಂದುವರೆದಿದೆ.

ವಾರಾಣಸಿಯಿಂದ ಹಿಂದಿರುಗುವಾಗ ಹಸುವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿತ್ತು. ಕಳೆದ ತಿಂಗಳು ಕೇರಳದಲ್ಲಿ ಒಂದೇ ಭಾರತ್ ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದರು. ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಐದು ವಂದೇ ಭಾರತ್ ರೈಲಿಗೆ ಭೋಪಾಲ್​ನಲ್ಲಿ ಚಾಲನೆ ನೀಡಿದರು.

ಮತ್ತಷ್ಟು ಓದಿ: Vande Bharat Express: ಧಾರವಾಡ – ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸಂಚಾರದ ಸಮಯ, ಟಿಕೆಟ್​ ದರ ಇಲ್ಲಿದೆ

ಮಧ್ಯ ಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ  ರಾಣಿ ಕಮಲಾಪತಿ-ಜಬಾಲ್ಪುರ, ಖಜುರಾಹೊ- ಭೂಪಾಲ್- ಇಂದೋರ್, ಗೋವಾದ ಮಂಡಗಾವ್- ಮುಂಬೈ, ಧಾರವಾಡ- ಬೆಂಗಳೂರು, ಹಟಿಯಾ- ಪಾಟ್ನಾ ನಡುವೆ ಸಂಚರಿಸಲು ರೈಲುಗಳಿಗೆ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:51 am, Wed, 28 June 23

Follow Us
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ