AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಕ್ಯಾನ್ಸರ್​ನಿಂದ ವ್ಯಕ್ತಿ ಸಾವು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ

ಸ್ನೇಹವೆಂದರೆ ಕೇವಲ ಖುಷಿಯಲ್ಲಿ ಮಾತ್ರ ಜತೆಗಿರುವುದಲ್ಲ ದುಃಖದಲ್ಲೂ ಜತೆಗಿರಬೇಕು ಆಗ ಮಾತ್ರ ನಿಜವಾದ ಸ್ನೇಹವೆನಿಸಿಕೊಳ್ಳುವುದು ಎಂದು ಹೇಳುವುದುಂಟು. ಆದರೆ ಈ ಸ್ನೇಹಿತ ದುಃಖದಲ್ಲಿ ಮಾತ್ರವಲ್ಲ ಸಾವಿನಲ್ಲೂ ಜತೆಯಾಗಿದ್ದಾರೆ.

Uttar Pradesh: ಕ್ಯಾನ್ಸರ್​ನಿಂದ ವ್ಯಕ್ತಿ ಸಾವು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ
ಚಿತೆ(ಸಾಂದರ್ಭಿಕ ಚಿತ್ರ)Image Credit source: India Today
ನಯನಾ ರಾಜೀವ್
|

Updated on: May 28, 2023 | 10:20 AM

Share

ಸ್ನೇಹವೆಂದರೆ ಕೇವಲ ಖುಷಿಯಲ್ಲಿ ಮಾತ್ರ ಜತೆಗಿರುವುದಲ್ಲ ದುಃಖದಲ್ಲೂ ಜತೆಗಿರಬೇಕು ಆಗ ಮಾತ್ರ ನಿಜವಾದ ಸ್ನೇಹವೆನಿಸಿಕೊಳ್ಳುವುದು ಎಂದು ಹೇಳುವುದುಂಟು. ಆದರೆ ಈ ಸ್ನೇಹಿತ ದುಃಖದಲ್ಲಿ ಮಾತ್ರವಲ್ಲ ಸಾವಿನಲ್ಲೂ ಜತೆಯಾಗಿದ್ದಾರೆ. ವ್ಯಕ್ತಿಯೊಬ್ಬ ಕ್ಯಾನ್ಸರ್​ನಿಂದಾಗಿ ಮೃತಪಟ್ಟಿದ್ದರು. ಯಮುನಾ ನದಿಯ ತಟದಲ್ಲಿ ಅಂತ್ಯಕ್ರಿಯೆ ನೆರವೇರುತ್ತಿತ್ತು. ಆ ಸಂದರ್ಭದಲ್ಲಿ ದುಃಖ ತಾಳಲಾರದೆ ಅವರ ಸ್ನೇಹಿತ ಕೂಡ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಶೋಕ್(42) ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಕ್ಯಾನ್ಸರ್​ನಿಂದಾಗಿ ಶನಿವಾರ ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆಯ ಸಮಯದಲ್ಲಿ ಯಮುನಾ ನದಿ ಬಳಿ ಅಂತ್ಯಕ್ರಿಯೆ ನೆರವೇರುತ್ತಿತ್ತು.

ಮತ್ತಷ್ಟು ಓದಿ: Bengaluru News: ಪಿಜಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಆಗ ಮೃತನ ಸ್ನೇಹಿತ ಆನಂದ್(40) ಆಗಮಿಸಿದ್ದರು, ಜನರು ಅಂತ್ಯಕ್ರಿಯೆ ಮಾಡಿದ ಜಾಗದಿಂದ ಹೋಗುತ್ತಿರುವಾಗ ಆತ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಆಗ್ರಾ ಮೆಡಿಕಲ್ ಕಾಲೇಜಿಗೆ ರವಾನಿಸಲಾಯಿತಾದರೂ , ಸುಟ್ಟಗಾಯಗಳು ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ