Uttar Pradesh: ಕ್ಯಾನ್ಸರ್​ನಿಂದ ವ್ಯಕ್ತಿ ಸಾವು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ

ಸ್ನೇಹವೆಂದರೆ ಕೇವಲ ಖುಷಿಯಲ್ಲಿ ಮಾತ್ರ ಜತೆಗಿರುವುದಲ್ಲ ದುಃಖದಲ್ಲೂ ಜತೆಗಿರಬೇಕು ಆಗ ಮಾತ್ರ ನಿಜವಾದ ಸ್ನೇಹವೆನಿಸಿಕೊಳ್ಳುವುದು ಎಂದು ಹೇಳುವುದುಂಟು. ಆದರೆ ಈ ಸ್ನೇಹಿತ ದುಃಖದಲ್ಲಿ ಮಾತ್ರವಲ್ಲ ಸಾವಿನಲ್ಲೂ ಜತೆಯಾಗಿದ್ದಾರೆ.

Uttar Pradesh: ಕ್ಯಾನ್ಸರ್​ನಿಂದ ವ್ಯಕ್ತಿ ಸಾವು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ
ಚಿತೆ(ಸಾಂದರ್ಭಿಕ ಚಿತ್ರ)Image Credit source: India Today
Follow us
|

Updated on: May 28, 2023 | 10:20 AM

ಸ್ನೇಹವೆಂದರೆ ಕೇವಲ ಖುಷಿಯಲ್ಲಿ ಮಾತ್ರ ಜತೆಗಿರುವುದಲ್ಲ ದುಃಖದಲ್ಲೂ ಜತೆಗಿರಬೇಕು ಆಗ ಮಾತ್ರ ನಿಜವಾದ ಸ್ನೇಹವೆನಿಸಿಕೊಳ್ಳುವುದು ಎಂದು ಹೇಳುವುದುಂಟು. ಆದರೆ ಈ ಸ್ನೇಹಿತ ದುಃಖದಲ್ಲಿ ಮಾತ್ರವಲ್ಲ ಸಾವಿನಲ್ಲೂ ಜತೆಯಾಗಿದ್ದಾರೆ. ವ್ಯಕ್ತಿಯೊಬ್ಬ ಕ್ಯಾನ್ಸರ್​ನಿಂದಾಗಿ ಮೃತಪಟ್ಟಿದ್ದರು. ಯಮುನಾ ನದಿಯ ತಟದಲ್ಲಿ ಅಂತ್ಯಕ್ರಿಯೆ ನೆರವೇರುತ್ತಿತ್ತು. ಆ ಸಂದರ್ಭದಲ್ಲಿ ದುಃಖ ತಾಳಲಾರದೆ ಅವರ ಸ್ನೇಹಿತ ಕೂಡ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಶೋಕ್(42) ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಕ್ಯಾನ್ಸರ್​ನಿಂದಾಗಿ ಶನಿವಾರ ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆಯ ಸಮಯದಲ್ಲಿ ಯಮುನಾ ನದಿ ಬಳಿ ಅಂತ್ಯಕ್ರಿಯೆ ನೆರವೇರುತ್ತಿತ್ತು.

ಮತ್ತಷ್ಟು ಓದಿ: Bengaluru News: ಪಿಜಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಆಗ ಮೃತನ ಸ್ನೇಹಿತ ಆನಂದ್(40) ಆಗಮಿಸಿದ್ದರು, ಜನರು ಅಂತ್ಯಕ್ರಿಯೆ ಮಾಡಿದ ಜಾಗದಿಂದ ಹೋಗುತ್ತಿರುವಾಗ ಆತ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಆಗ್ರಾ ಮೆಡಿಕಲ್ ಕಾಲೇಜಿಗೆ ರವಾನಿಸಲಾಯಿತಾದರೂ , ಸುಟ್ಟಗಾಯಗಳು ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ