Uttar Pradesh: ಕ್ಯಾನ್ಸರ್​ನಿಂದ ವ್ಯಕ್ತಿ ಸಾವು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ

ಸ್ನೇಹವೆಂದರೆ ಕೇವಲ ಖುಷಿಯಲ್ಲಿ ಮಾತ್ರ ಜತೆಗಿರುವುದಲ್ಲ ದುಃಖದಲ್ಲೂ ಜತೆಗಿರಬೇಕು ಆಗ ಮಾತ್ರ ನಿಜವಾದ ಸ್ನೇಹವೆನಿಸಿಕೊಳ್ಳುವುದು ಎಂದು ಹೇಳುವುದುಂಟು. ಆದರೆ ಈ ಸ್ನೇಹಿತ ದುಃಖದಲ್ಲಿ ಮಾತ್ರವಲ್ಲ ಸಾವಿನಲ್ಲೂ ಜತೆಯಾಗಿದ್ದಾರೆ.

Uttar Pradesh: ಕ್ಯಾನ್ಸರ್​ನಿಂದ ವ್ಯಕ್ತಿ ಸಾವು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ
ಚಿತೆ(ಸಾಂದರ್ಭಿಕ ಚಿತ್ರ)Image Credit source: India Today
Follow us
|

Updated on: May 28, 2023 | 10:20 AM

ಸ್ನೇಹವೆಂದರೆ ಕೇವಲ ಖುಷಿಯಲ್ಲಿ ಮಾತ್ರ ಜತೆಗಿರುವುದಲ್ಲ ದುಃಖದಲ್ಲೂ ಜತೆಗಿರಬೇಕು ಆಗ ಮಾತ್ರ ನಿಜವಾದ ಸ್ನೇಹವೆನಿಸಿಕೊಳ್ಳುವುದು ಎಂದು ಹೇಳುವುದುಂಟು. ಆದರೆ ಈ ಸ್ನೇಹಿತ ದುಃಖದಲ್ಲಿ ಮಾತ್ರವಲ್ಲ ಸಾವಿನಲ್ಲೂ ಜತೆಯಾಗಿದ್ದಾರೆ. ವ್ಯಕ್ತಿಯೊಬ್ಬ ಕ್ಯಾನ್ಸರ್​ನಿಂದಾಗಿ ಮೃತಪಟ್ಟಿದ್ದರು. ಯಮುನಾ ನದಿಯ ತಟದಲ್ಲಿ ಅಂತ್ಯಕ್ರಿಯೆ ನೆರವೇರುತ್ತಿತ್ತು. ಆ ಸಂದರ್ಭದಲ್ಲಿ ದುಃಖ ತಾಳಲಾರದೆ ಅವರ ಸ್ನೇಹಿತ ಕೂಡ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಶೋಕ್(42) ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಕ್ಯಾನ್ಸರ್​ನಿಂದಾಗಿ ಶನಿವಾರ ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆಯ ಸಮಯದಲ್ಲಿ ಯಮುನಾ ನದಿ ಬಳಿ ಅಂತ್ಯಕ್ರಿಯೆ ನೆರವೇರುತ್ತಿತ್ತು.

ಮತ್ತಷ್ಟು ಓದಿ: Bengaluru News: ಪಿಜಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಆಗ ಮೃತನ ಸ್ನೇಹಿತ ಆನಂದ್(40) ಆಗಮಿಸಿದ್ದರು, ಜನರು ಅಂತ್ಯಕ್ರಿಯೆ ಮಾಡಿದ ಜಾಗದಿಂದ ಹೋಗುತ್ತಿರುವಾಗ ಆತ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಆಗ್ರಾ ಮೆಡಿಕಲ್ ಕಾಲೇಜಿಗೆ ರವಾನಿಸಲಾಯಿತಾದರೂ , ಸುಟ್ಟಗಾಯಗಳು ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ