AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ಬಗ್ಗೆ ಅಶ್ಲೀಲವಾಗಿ ಮಾತಾಡಿದವನಿಗೆ ರಸ್ತೆಯಲ್ಲೇ ಥಳಿಸಿದ ಮಹಿಳೆ

Uttar Pradesh News: ಸಾಕಷ್ಟು ಜನರು ಓಡಾಡುತ್ತಿದ್ದ ರಸ್ತೆಯೊಂದರಲ್ಲಿ ತನ್ನ ವಿರುದ್ಧ ಅಸಭ್ಯ ಟೀಕೆಗಳನ್ನು ಮಾಡಿದ ವ್ಯಕ್ತಿಯನ್ನು ನೆಲಕ್ಕೆ ತಳ್ಳಿದ ಮಹಿಳೆ ಆತನಿಗೆ ಹೊಡೆದಿದ್ದಾಳೆ.

Viral News: ತನ್ನ ಬಗ್ಗೆ ಅಶ್ಲೀಲವಾಗಿ ಮಾತಾಡಿದವನಿಗೆ ರಸ್ತೆಯಲ್ಲೇ ಥಳಿಸಿದ ಮಹಿಳೆ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 27, 2022 | 11:34 AM

Share

ನವದೆಹಲಿ: ತನ್ನ ವಿರುದ್ಧ ಅಶ್ಲೀಲ ಹೇಳಿಕೆ ನೀಡಿದ್ದಕ್ಕಾಗಿ ವ್ಯಕ್ತಿಯೊಬ್ಬರಿಗೆ ಮಹಿಳೆ ಮನಬಂದಂತೆ ರಸ್ತೆಯಲ್ಲೇ ಥಳಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಮೊರಾದಾಬಾದ್‌ನಲ್ಲಿ ನಡೆದಿದೆ. ಸಾಕಷ್ಟು ಜನರು ಓಡಾಡುತ್ತಿದ್ದ ರಸ್ತೆಯೊಂದರಲ್ಲಿ ತನ್ನ ವಿರುದ್ಧ ಅಸಭ್ಯ ಟೀಕೆಗಳನ್ನು ಮಾಡಿದ ವ್ಯಕ್ತಿಯನ್ನು ನೆಲಕ್ಕೆ ತಳ್ಳಿದ ಮಹಿಳೆ ಆತನಿಗೆ ಹೊಡೆದಿದ್ದಾಳೆ.

ಆ ವ್ಯಕ್ತಿ ಮತ್ತು ಮಹಿಳೆಯನ್ನು ಸಮಾಧಾನಪಡಿಸಿ, ಬೇರ್ಪಡಿಸಲು ಸುತ್ತಲೂ ಸೇರಿದ್ದ ಜನರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಆಗ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದರು. ನಂತರ ಅವರಿಬ್ಬರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ: Viral Video: ಝೊಮ್ಯಾಟೋ ಡೆಲಿವರಿ ಏಜೆಂಟ್​ನನ್ನು ಥಳಿಸಿದ ಮಹಿಳೆ ವಿರುದ್ಧ ನೆಟ್ಟಿಗರ ಆಕ್ರೋಶ

ಪೊಲೀಸರು ಸ್ಥಳಕ್ಕೆ ಆಗಮಿಸಿ, ಅವರಿಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರನ್ನೂ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಅನೂಪ್ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 am, Sat, 27 August 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್