AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ

ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಶಾಲೆಯೊಂದರಲ್ಲಿ ನಡೆದಿದೆ.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ
ಉತ್ತರ ಪ್ರದೇಶದ ಶಾಲೆಯಲ್ಲಿ ಪ್ರಾರ್ಥನೆ ಹೇಳುತ್ತಿರುವ ಮಕ್ಕಳು
TV9 Web
| Edited By: ವಿವೇಕ ಬಿರಾದಾರ|

Updated on:Aug 01, 2022 | 3:21 PM

Share

ಉತ್ತರ ಪ್ರದೇಶ: ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಕಾನ್ಪುರದ (Kanpur) ಶಾಲೆಯೊಂದರಲ್ಲಿ ನಡೆದಿದೆ. ಕಾನ್ಪುರದ ಸಿಸಾಮೌ ಪ್ರದೇಶದ ಫ್ಲೋರೆಟ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಪ್ರಾರ್ಥನೆಯ  (Prayer) ಸಮಯದಲ್ಲಿ ಮಕ್ಕಳಿಗೆ ಇಸ್ಲಾಮಿಕ್​ ಪ್ರಾರ್ಥನೆ ಕಲಿಸಲಾಗುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಇಸ್ಲಾಮಿಕ್ ಪ್ರಾರ್ಥನೆ ನಡೆಸುತ್ತಿರುವುದಕ್ಕೆ ಪೋಷಕರು ಗಲಾಟೆ ತೆಗೆದಿದ್ದಾರೆ.

ಮಕ್ಕಳು ಪ್ರಾರ್ಥನೆ ಮಾಡದಿದ್ದಕ್ಕೆ ಬೈಯುತ್ತಾರೆ. ಶಾಲೆಯಲ್ಲಿ ಕಲ್ಮಶ ವಾತಾವರಣ ಸೃಷ್ಟಿಸುತ್ತಿದ್ದಾರೆಂದು ಪೋಷಕರು ಕಿಡಿ ಕಾರಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಲೆ ಆಡಳಿತ ಮಂಡಳಿ ಇಸ್ಲಾಮಿಕ್ ಪ್ರಾರ್ಥನೆಯನ್ನು ಪೋಷಕರು ವಿರೋಧಿಸಿದ್ದರಿಂದ ನಾವು ಅದನ್ನ ನಿಲ್ಲಿಸಿ ರಾಷ್ಟ್ರಗೀತೆ ಮಾತ್ರ ಹಾಡಿಸುತ್ತೇವೆ ಎಂದು ಸಮಸ್ಯೆ ಬಗೆಹರಿಸಿದ್ದಾರೆ ಎಂದು ಫ್ಲೋರೆಟ್ಸ್ ಇಂಟರ್‌ನ್ಯಾಶನಲ್ ಸ್ಕೂಲ್​ನಿಂದ ಮಾಹಿತಿ ದೊರೆತಿದೆ.

Published On - 3:19 pm, Mon, 1 August 22

Follow Us
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ