AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ

ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಶಾಲೆಯೊಂದರಲ್ಲಿ ನಡೆದಿದೆ.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ
ಉತ್ತರ ಪ್ರದೇಶದ ಶಾಲೆಯಲ್ಲಿ ಪ್ರಾರ್ಥನೆ ಹೇಳುತ್ತಿರುವ ಮಕ್ಕಳು
TV9 Web
| Edited By: |

Updated on:Aug 01, 2022 | 3:21 PM

Share

ಉತ್ತರ ಪ್ರದೇಶ: ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಕಾನ್ಪುರದ (Kanpur) ಶಾಲೆಯೊಂದರಲ್ಲಿ ನಡೆದಿದೆ. ಕಾನ್ಪುರದ ಸಿಸಾಮೌ ಪ್ರದೇಶದ ಫ್ಲೋರೆಟ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಪ್ರಾರ್ಥನೆಯ  (Prayer) ಸಮಯದಲ್ಲಿ ಮಕ್ಕಳಿಗೆ ಇಸ್ಲಾಮಿಕ್​ ಪ್ರಾರ್ಥನೆ ಕಲಿಸಲಾಗುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಇಸ್ಲಾಮಿಕ್ ಪ್ರಾರ್ಥನೆ ನಡೆಸುತ್ತಿರುವುದಕ್ಕೆ ಪೋಷಕರು ಗಲಾಟೆ ತೆಗೆದಿದ್ದಾರೆ.

ಮಕ್ಕಳು ಪ್ರಾರ್ಥನೆ ಮಾಡದಿದ್ದಕ್ಕೆ ಬೈಯುತ್ತಾರೆ. ಶಾಲೆಯಲ್ಲಿ ಕಲ್ಮಶ ವಾತಾವರಣ ಸೃಷ್ಟಿಸುತ್ತಿದ್ದಾರೆಂದು ಪೋಷಕರು ಕಿಡಿ ಕಾರಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಲೆ ಆಡಳಿತ ಮಂಡಳಿ ಇಸ್ಲಾಮಿಕ್ ಪ್ರಾರ್ಥನೆಯನ್ನು ಪೋಷಕರು ವಿರೋಧಿಸಿದ್ದರಿಂದ ನಾವು ಅದನ್ನ ನಿಲ್ಲಿಸಿ ರಾಷ್ಟ್ರಗೀತೆ ಮಾತ್ರ ಹಾಡಿಸುತ್ತೇವೆ ಎಂದು ಸಮಸ್ಯೆ ಬಗೆಹರಿಸಿದ್ದಾರೆ ಎಂದು ಫ್ಲೋರೆಟ್ಸ್ ಇಂಟರ್‌ನ್ಯಾಶನಲ್ ಸ್ಕೂಲ್​ನಿಂದ ಮಾಹಿತಿ ದೊರೆತಿದೆ.

Published On - 3:19 pm, Mon, 1 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್