AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ

ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಶಾಲೆಯೊಂದರಲ್ಲಿ ನಡೆದಿದೆ.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ
ಉತ್ತರ ಪ್ರದೇಶದ ಶಾಲೆಯಲ್ಲಿ ಪ್ರಾರ್ಥನೆ ಹೇಳುತ್ತಿರುವ ಮಕ್ಕಳು
TV9 Web
| Updated By: ವಿವೇಕ ಬಿರಾದಾರ|

Updated on:Aug 01, 2022 | 3:21 PM

Share

ಉತ್ತರ ಪ್ರದೇಶ: ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಕಾನ್ಪುರದ (Kanpur) ಶಾಲೆಯೊಂದರಲ್ಲಿ ನಡೆದಿದೆ. ಕಾನ್ಪುರದ ಸಿಸಾಮೌ ಪ್ರದೇಶದ ಫ್ಲೋರೆಟ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಪ್ರಾರ್ಥನೆಯ  (Prayer) ಸಮಯದಲ್ಲಿ ಮಕ್ಕಳಿಗೆ ಇಸ್ಲಾಮಿಕ್​ ಪ್ರಾರ್ಥನೆ ಕಲಿಸಲಾಗುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಇಸ್ಲಾಮಿಕ್ ಪ್ರಾರ್ಥನೆ ನಡೆಸುತ್ತಿರುವುದಕ್ಕೆ ಪೋಷಕರು ಗಲಾಟೆ ತೆಗೆದಿದ್ದಾರೆ.

ಮಕ್ಕಳು ಪ್ರಾರ್ಥನೆ ಮಾಡದಿದ್ದಕ್ಕೆ ಬೈಯುತ್ತಾರೆ. ಶಾಲೆಯಲ್ಲಿ ಕಲ್ಮಶ ವಾತಾವರಣ ಸೃಷ್ಟಿಸುತ್ತಿದ್ದಾರೆಂದು ಪೋಷಕರು ಕಿಡಿ ಕಾರಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಲೆ ಆಡಳಿತ ಮಂಡಳಿ ಇಸ್ಲಾಮಿಕ್ ಪ್ರಾರ್ಥನೆಯನ್ನು ಪೋಷಕರು ವಿರೋಧಿಸಿದ್ದರಿಂದ ನಾವು ಅದನ್ನ ನಿಲ್ಲಿಸಿ ರಾಷ್ಟ್ರಗೀತೆ ಮಾತ್ರ ಹಾಡಿಸುತ್ತೇವೆ ಎಂದು ಸಮಸ್ಯೆ ಬಗೆಹರಿಸಿದ್ದಾರೆ ಎಂದು ಫ್ಲೋರೆಟ್ಸ್ ಇಂಟರ್‌ನ್ಯಾಶನಲ್ ಸ್ಕೂಲ್​ನಿಂದ ಮಾಹಿತಿ ದೊರೆತಿದೆ.

Published On - 3:19 pm, Mon, 1 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ