AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ

ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಶಾಲೆಯೊಂದರಲ್ಲಿ ನಡೆದಿದೆ.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ
ಉತ್ತರ ಪ್ರದೇಶದ ಶಾಲೆಯಲ್ಲಿ ಪ್ರಾರ್ಥನೆ ಹೇಳುತ್ತಿರುವ ಮಕ್ಕಳು
TV9 Web
| Edited By: |

Updated on:Aug 01, 2022 | 3:21 PM

Share

ಉತ್ತರ ಪ್ರದೇಶ: ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಕಾನ್ಪುರದ (Kanpur) ಶಾಲೆಯೊಂದರಲ್ಲಿ ನಡೆದಿದೆ. ಕಾನ್ಪುರದ ಸಿಸಾಮೌ ಪ್ರದೇಶದ ಫ್ಲೋರೆಟ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಪ್ರಾರ್ಥನೆಯ  (Prayer) ಸಮಯದಲ್ಲಿ ಮಕ್ಕಳಿಗೆ ಇಸ್ಲಾಮಿಕ್​ ಪ್ರಾರ್ಥನೆ ಕಲಿಸಲಾಗುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಇಸ್ಲಾಮಿಕ್ ಪ್ರಾರ್ಥನೆ ನಡೆಸುತ್ತಿರುವುದಕ್ಕೆ ಪೋಷಕರು ಗಲಾಟೆ ತೆಗೆದಿದ್ದಾರೆ.

ಮಕ್ಕಳು ಪ್ರಾರ್ಥನೆ ಮಾಡದಿದ್ದಕ್ಕೆ ಬೈಯುತ್ತಾರೆ. ಶಾಲೆಯಲ್ಲಿ ಕಲ್ಮಶ ವಾತಾವರಣ ಸೃಷ್ಟಿಸುತ್ತಿದ್ದಾರೆಂದು ಪೋಷಕರು ಕಿಡಿ ಕಾರಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಲೆ ಆಡಳಿತ ಮಂಡಳಿ ಇಸ್ಲಾಮಿಕ್ ಪ್ರಾರ್ಥನೆಯನ್ನು ಪೋಷಕರು ವಿರೋಧಿಸಿದ್ದರಿಂದ ನಾವು ಅದನ್ನ ನಿಲ್ಲಿಸಿ ರಾಷ್ಟ್ರಗೀತೆ ಮಾತ್ರ ಹಾಡಿಸುತ್ತೇವೆ ಎಂದು ಸಮಸ್ಯೆ ಬಗೆಹರಿಸಿದ್ದಾರೆ ಎಂದು ಫ್ಲೋರೆಟ್ಸ್ ಇಂಟರ್‌ನ್ಯಾಶನಲ್ ಸ್ಕೂಲ್​ನಿಂದ ಮಾಹಿತಿ ದೊರೆತಿದೆ.

Published On - 3:19 pm, Mon, 1 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ