AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ

ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಶಾಲೆಯೊಂದರಲ್ಲಿ ನಡೆದಿದೆ.

ಉತ್ತರ ಪ್ರದೇಶ: ಶಾಲೆಯಲ್ಲಿ ಇಸ್ಲಾಮಿಕ್​ ಪ್ರಾರ್ಥನೆಗೆ ಪೋಷಕರಿಂದ ವಿರೋಧ
ಉತ್ತರ ಪ್ರದೇಶದ ಶಾಲೆಯಲ್ಲಿ ಪ್ರಾರ್ಥನೆ ಹೇಳುತ್ತಿರುವ ಮಕ್ಕಳು
TV9 Web
| Edited By: ವಿವೇಕ ಬಿರಾದಾರ|

Updated on:Aug 01, 2022 | 3:21 PM

Share

ಉತ್ತರ ಪ್ರದೇಶ: ಶಾಲೆಯಲ್ಲಿ ಮಕ್ಕಳಿಂದ ಇಸ್ಲಾಮಿಕ್ ಪ್ರಾರ್ಥನೆ  ಹೇಳಿಸುತ್ತಿದ್ದಾರೆಂದು ಪೋಷಕರು ವಿರೋಧ ವ್ಯಕ್ತಪಡಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಕಾನ್ಪುರದ (Kanpur) ಶಾಲೆಯೊಂದರಲ್ಲಿ ನಡೆದಿದೆ. ಕಾನ್ಪುರದ ಸಿಸಾಮೌ ಪ್ರದೇಶದ ಫ್ಲೋರೆಟ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಪ್ರಾರ್ಥನೆಯ  (Prayer) ಸಮಯದಲ್ಲಿ ಮಕ್ಕಳಿಗೆ ಇಸ್ಲಾಮಿಕ್​ ಪ್ರಾರ್ಥನೆ ಕಲಿಸಲಾಗುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಇಸ್ಲಾಮಿಕ್ ಪ್ರಾರ್ಥನೆ ನಡೆಸುತ್ತಿರುವುದಕ್ಕೆ ಪೋಷಕರು ಗಲಾಟೆ ತೆಗೆದಿದ್ದಾರೆ.

ಮಕ್ಕಳು ಪ್ರಾರ್ಥನೆ ಮಾಡದಿದ್ದಕ್ಕೆ ಬೈಯುತ್ತಾರೆ. ಶಾಲೆಯಲ್ಲಿ ಕಲ್ಮಶ ವಾತಾವರಣ ಸೃಷ್ಟಿಸುತ್ತಿದ್ದಾರೆಂದು ಪೋಷಕರು ಕಿಡಿ ಕಾರಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಲೆ ಆಡಳಿತ ಮಂಡಳಿ ಇಸ್ಲಾಮಿಕ್ ಪ್ರಾರ್ಥನೆಯನ್ನು ಪೋಷಕರು ವಿರೋಧಿಸಿದ್ದರಿಂದ ನಾವು ಅದನ್ನ ನಿಲ್ಲಿಸಿ ರಾಷ್ಟ್ರಗೀತೆ ಮಾತ್ರ ಹಾಡಿಸುತ್ತೇವೆ ಎಂದು ಸಮಸ್ಯೆ ಬಗೆಹರಿಸಿದ್ದಾರೆ ಎಂದು ಫ್ಲೋರೆಟ್ಸ್ ಇಂಟರ್‌ನ್ಯಾಶನಲ್ ಸ್ಕೂಲ್​ನಿಂದ ಮಾಹಿತಿ ದೊರೆತಿದೆ.

Published On - 3:19 pm, Mon, 1 August 22

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ