AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್‌ಗೆ ತೆರಳದಂತೆ ರಾಹುಲ್, ಪ್ರಿಯಾಂಕಾಗೆ ತಡೆ

ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರನ್ನೂ ಮೀರತ್​ಗೆ ತೆರಳದಂತೆ ಮೀರತ್ ಬಳಿಯೇ ತಡೆದಿದ್ದಾರೆ. ಕಳೆದ ವಾರ ಮೀರತ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ 6 ಪ್ರತಿಭಟನಾಕಾರರು ಮೃತಪಟ್ಟಿದ್ದರು. ಮೃತಪಟ್ಟ ಕುಟುಂಬಸ್ಥರ ಭೇಟಿಗಾಗಿ ತೆರಳಿದ್ದ ವೇಳೆ ಮೀರತ್​ನಲ್ಲೇ ಕಾಂಗ್ರೆಸ್​ನ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯನ್ನು ತಡೆದಿದ್ದಾರೆ. ಹಾಗೂ ಮೀರತ್​ನಲ್ಲಿ ನಿಷೇಧಾಜ್ಞೆ ಇರುವುದರಿಂದ ಹೋಗಲಾಗುವುದಿಲ್ಲ ಆದರಿಂದ ನಿಮ್ಮ ಭೇಟಿಯನ್ನು ಮುಂದೂಡಿ ಎಂದು ಉತ್ತರ ಪ್ರದೇಶ ಪೊಲೀಸರು […]

ಮೀರತ್‌ಗೆ ತೆರಳದಂತೆ ರಾಹುಲ್, ಪ್ರಿಯಾಂಕಾಗೆ ತಡೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 24, 2019 | 2:39 PM

Share

ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರನ್ನೂ ಮೀರತ್​ಗೆ ತೆರಳದಂತೆ ಮೀರತ್ ಬಳಿಯೇ ತಡೆದಿದ್ದಾರೆ. ಕಳೆದ ವಾರ ಮೀರತ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ 6 ಪ್ರತಿಭಟನಾಕಾರರು ಮೃತಪಟ್ಟಿದ್ದರು.

ಮೃತಪಟ್ಟ ಕುಟುಂಬಸ್ಥರ ಭೇಟಿಗಾಗಿ ತೆರಳಿದ್ದ ವೇಳೆ ಮೀರತ್​ನಲ್ಲೇ ಕಾಂಗ್ರೆಸ್​ನ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯನ್ನು ತಡೆದಿದ್ದಾರೆ. ಹಾಗೂ ಮೀರತ್​ನಲ್ಲಿ ನಿಷೇಧಾಜ್ಞೆ ಇರುವುದರಿಂದ ಹೋಗಲಾಗುವುದಿಲ್ಲ ಆದರಿಂದ ನಿಮ್ಮ ಭೇಟಿಯನ್ನು ಮುಂದೂಡಿ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ