AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್‌ಗೆ ತೆರಳದಂತೆ ರಾಹುಲ್, ಪ್ರಿಯಾಂಕಾಗೆ ತಡೆ

ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರನ್ನೂ ಮೀರತ್​ಗೆ ತೆರಳದಂತೆ ಮೀರತ್ ಬಳಿಯೇ ತಡೆದಿದ್ದಾರೆ. ಕಳೆದ ವಾರ ಮೀರತ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ 6 ಪ್ರತಿಭಟನಾಕಾರರು ಮೃತಪಟ್ಟಿದ್ದರು. ಮೃತಪಟ್ಟ ಕುಟುಂಬಸ್ಥರ ಭೇಟಿಗಾಗಿ ತೆರಳಿದ್ದ ವೇಳೆ ಮೀರತ್​ನಲ್ಲೇ ಕಾಂಗ್ರೆಸ್​ನ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯನ್ನು ತಡೆದಿದ್ದಾರೆ. ಹಾಗೂ ಮೀರತ್​ನಲ್ಲಿ ನಿಷೇಧಾಜ್ಞೆ ಇರುವುದರಿಂದ ಹೋಗಲಾಗುವುದಿಲ್ಲ ಆದರಿಂದ ನಿಮ್ಮ ಭೇಟಿಯನ್ನು ಮುಂದೂಡಿ ಎಂದು ಉತ್ತರ ಪ್ರದೇಶ ಪೊಲೀಸರು […]

ಮೀರತ್‌ಗೆ ತೆರಳದಂತೆ ರಾಹುಲ್, ಪ್ರಿಯಾಂಕಾಗೆ ತಡೆ
ಸಾಧು ಶ್ರೀನಾಥ್​
|

Updated on: Dec 24, 2019 | 2:39 PM

Share

ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರನ್ನೂ ಮೀರತ್​ಗೆ ತೆರಳದಂತೆ ಮೀರತ್ ಬಳಿಯೇ ತಡೆದಿದ್ದಾರೆ. ಕಳೆದ ವಾರ ಮೀರತ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ 6 ಪ್ರತಿಭಟನಾಕಾರರು ಮೃತಪಟ್ಟಿದ್ದರು.

ಮೃತಪಟ್ಟ ಕುಟುಂಬಸ್ಥರ ಭೇಟಿಗಾಗಿ ತೆರಳಿದ್ದ ವೇಳೆ ಮೀರತ್​ನಲ್ಲೇ ಕಾಂಗ್ರೆಸ್​ನ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯನ್ನು ತಡೆದಿದ್ದಾರೆ. ಹಾಗೂ ಮೀರತ್​ನಲ್ಲಿ ನಿಷೇಧಾಜ್ಞೆ ಇರುವುದರಿಂದ ಹೋಗಲಾಗುವುದಿಲ್ಲ ಆದರಿಂದ ನಿಮ್ಮ ಭೇಟಿಯನ್ನು ಮುಂದೂಡಿ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

Follow Us
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!