AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್‌ಗೆ ತೆರಳದಂತೆ ರಾಹುಲ್, ಪ್ರಿಯಾಂಕಾಗೆ ತಡೆ

ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರನ್ನೂ ಮೀರತ್​ಗೆ ತೆರಳದಂತೆ ಮೀರತ್ ಬಳಿಯೇ ತಡೆದಿದ್ದಾರೆ. ಕಳೆದ ವಾರ ಮೀರತ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ 6 ಪ್ರತಿಭಟನಾಕಾರರು ಮೃತಪಟ್ಟಿದ್ದರು. ಮೃತಪಟ್ಟ ಕುಟುಂಬಸ್ಥರ ಭೇಟಿಗಾಗಿ ತೆರಳಿದ್ದ ವೇಳೆ ಮೀರತ್​ನಲ್ಲೇ ಕಾಂಗ್ರೆಸ್​ನ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯನ್ನು ತಡೆದಿದ್ದಾರೆ. ಹಾಗೂ ಮೀರತ್​ನಲ್ಲಿ ನಿಷೇಧಾಜ್ಞೆ ಇರುವುದರಿಂದ ಹೋಗಲಾಗುವುದಿಲ್ಲ ಆದರಿಂದ ನಿಮ್ಮ ಭೇಟಿಯನ್ನು ಮುಂದೂಡಿ ಎಂದು ಉತ್ತರ ಪ್ರದೇಶ ಪೊಲೀಸರು […]

ಮೀರತ್‌ಗೆ ತೆರಳದಂತೆ ರಾಹುಲ್, ಪ್ರಿಯಾಂಕಾಗೆ ತಡೆ
ಸಾಧು ಶ್ರೀನಾಥ್​
|

Updated on: Dec 24, 2019 | 2:39 PM

Share

ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರನ್ನೂ ಮೀರತ್​ಗೆ ತೆರಳದಂತೆ ಮೀರತ್ ಬಳಿಯೇ ತಡೆದಿದ್ದಾರೆ. ಕಳೆದ ವಾರ ಮೀರತ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ 6 ಪ್ರತಿಭಟನಾಕಾರರು ಮೃತಪಟ್ಟಿದ್ದರು.

ಮೃತಪಟ್ಟ ಕುಟುಂಬಸ್ಥರ ಭೇಟಿಗಾಗಿ ತೆರಳಿದ್ದ ವೇಳೆ ಮೀರತ್​ನಲ್ಲೇ ಕಾಂಗ್ರೆಸ್​ನ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯನ್ನು ತಡೆದಿದ್ದಾರೆ. ಹಾಗೂ ಮೀರತ್​ನಲ್ಲಿ ನಿಷೇಧಾಜ್ಞೆ ಇರುವುದರಿಂದ ಹೋಗಲಾಗುವುದಿಲ್ಲ ಆದರಿಂದ ನಿಮ್ಮ ಭೇಟಿಯನ್ನು ಮುಂದೂಡಿ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ