AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸಕ್ಕೆ ಅರ್ಜಿ ಹಾಕಿದ್ದೆ ಅಷ್ಟೇ! ಆದ್ರೆ ನನ್ನ ಹೆಸರಲ್ಲಿ 1 ಕೋಟಿ ಸಂಬಳ ಪಡೆದವರು ಯಾರೋ!?

ಲಕ್ನೋ: ಉತ್ತರ ಪ್ರದೇಶದ ಅನಾಮಿಕ ಶುಕ್ಲಾ ಹೆಸರಿನಲ್ಲಿ ನಡೆದಿದ್ದ ಒಂದು ಕೋಟಿ ಸಂಬಳದ ಹಗರಣ ಟ್ವಿಸ್ಟ್ ಪಡೆದುಕೊಂಡಿದೆ. 13 ಶಾಲೆಗಳಲ್ಲಿ ಅನಾಮಿಕ ಶುಕ್ಲಾ ಪದವಿ ದಾಖಲಾತಿ ಸಲ್ಲಿಸಿ ಉದ್ಯೋಗಕ್ಕೆ ಸೇರಿ ಒಂದು ಕೋಟಿ ಸಂಬಳ ಪಡೆಯಲಾಗಿತ್ತು. ಒಬ್ಬರೇ ಶಿಕ್ಷಕಿ ಏಕಕಾಲಕ್ಕೆ 13 ಶಾಲೆಗಳಲ್ಲಿ ಹೇಗೆ ಕೆಲಸ ಮಾಡಲು ಸಾಧ್ಯ? 13 ತಿಂಗಳಲ್ಲಿ ಒಂದು ಕೋಟಿ ಸಂಬಳ ಪಡೆದಿದ್ದು ಹೇಗೆ ? ಈ ಬಗ್ಗೆ ತನಿಖೆಗೆ ಶಿಕ್ಷಣ ಇಲಾಖೆ‌‌ ಆದೇಶ ನೀಡಿತ್ತು. ಅಸಲಿ ಅನಾಮಿಕ ಶುಕ್ಲಾ ಈಗ ಗೊಂಡ […]

ಕೆಲಸಕ್ಕೆ ಅರ್ಜಿ ಹಾಕಿದ್ದೆ ಅಷ್ಟೇ! ಆದ್ರೆ ನನ್ನ ಹೆಸರಲ್ಲಿ 1 ಕೋಟಿ ಸಂಬಳ ಪಡೆದವರು ಯಾರೋ!?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jun 10, 2020 | 2:56 PM

Share

ಲಕ್ನೋ: ಉತ್ತರ ಪ್ರದೇಶದ ಅನಾಮಿಕ ಶುಕ್ಲಾ ಹೆಸರಿನಲ್ಲಿ ನಡೆದಿದ್ದ ಒಂದು ಕೋಟಿ ಸಂಬಳದ ಹಗರಣ ಟ್ವಿಸ್ಟ್ ಪಡೆದುಕೊಂಡಿದೆ. 13 ಶಾಲೆಗಳಲ್ಲಿ ಅನಾಮಿಕ ಶುಕ್ಲಾ ಪದವಿ ದಾಖಲಾತಿ ಸಲ್ಲಿಸಿ ಉದ್ಯೋಗಕ್ಕೆ ಸೇರಿ ಒಂದು ಕೋಟಿ ಸಂಬಳ ಪಡೆಯಲಾಗಿತ್ತು. ಒಬ್ಬರೇ ಶಿಕ್ಷಕಿ ಏಕಕಾಲಕ್ಕೆ 13 ಶಾಲೆಗಳಲ್ಲಿ ಹೇಗೆ ಕೆಲಸ ಮಾಡಲು ಸಾಧ್ಯ? 13 ತಿಂಗಳಲ್ಲಿ ಒಂದು ಕೋಟಿ ಸಂಬಳ ಪಡೆದಿದ್ದು ಹೇಗೆ ? ಈ ಬಗ್ಗೆ ತನಿಖೆಗೆ ಶಿಕ್ಷಣ ಇಲಾಖೆ‌‌ ಆದೇಶ ನೀಡಿತ್ತು.

ಅಸಲಿ ಅನಾಮಿಕ ಶುಕ್ಲಾ ಈಗ ಗೊಂಡ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಎದುರು ಪ್ರತ್ಯಕ್ಷವಾಗಿದ್ದು, ತನ್ನ ದಾಖಲೆಗಳನ್ನು ಅಧಿಕಾರಿಗೆ ಸಲ್ಲಿಸಿದ್ದಾರೆ. ತಾನು ನಿರುದ್ಯೋಗಿ, ಸರ್ಕಾರಿ ನೌಕರಿಗೆ ಸೇರಿಲ್ಲ ಎಂದಿದ್ದಾರೆ. ತಾನು ಗೃಹಿಣಿಯಾಗಿದ್ದು, ‌‌‌‌ಶಿಕ್ಷಕಿ ಹುದ್ದೆಗೆ 5 ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿದ್ದೆ. ಆದರೆ ಕೌನ್ಸ್​ಲಿಂಗ್​ಗೆ ಹಾಜರಾಗಿಲ್ಲ. ಕೆಲಸಕ್ಕೂ ಸೇರಿಲ್ಲ. ತನ್ನ ಶೈಕ್ಷಣಿಕ ದಾಖಲೆಗಳನ್ನು ಬೇರೆಯವರು ಫೋರ್ಜರಿ ನಡೆಸಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎಂದು ಅನಾಮಿಕ ಶುಕ್ಲಾ ದೂರು ನೀಡಿದ್ದಾರೆ.

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ