Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ತಪ್ಪಿಸೋದೇಕೆ ಎಂದು ತಾಯಿ ಗದರಿದ್ದಕ್ಕೆ, ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಬಾಲಕಿ ಆತ್ಮಹತ್ಯೆ

ಯಾಕೆ ಶಾಲೆಗೆ ಪದೇ ಪದೇ ರಜೆ ಹಾಕ್ತೀಯಾ ಎಂದು ತಾಯಿ ಗದರಿದ್ದಕ್ಕೆ 13 ವರ್ಷದ ಬಾಲಕಿ ಚಲಿಸುತ್ತಿದ್ದ ರೈಲಿನ ಎದುರು ಹಾರಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, 13 ವರ್ಷದ ಖುಷಿ ಶರ್ಮಾಗೆ ಬುಧವಾರ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕೋಪಗೊಂಡ ತಾಯಿ ಮಗಳು ಶಾಲೆಗೆ ಹೋಗುವಂತೆ ಒತ್ತಾಯಿಸಿ ಕಾಪಳಕ್ಕೆ ಬಾರಿಸಿದ್ದಾರೆ.

ಶಾಲೆ ತಪ್ಪಿಸೋದೇಕೆ ಎಂದು ತಾಯಿ ಗದರಿದ್ದಕ್ಕೆ, ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಬಾಲಕಿ ಆತ್ಮಹತ್ಯೆ
ರೈಲು-ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Dec 08, 2023 | 9:10 AM

ಯಾಕೆ ಶಾಲೆಗೆ ಪದೇ ಪದೇ ರಜೆ ಹಾಕ್ತೀಯಾ ಎಂದು ತಾಯಿ ಗದರಿದ್ದಕ್ಕೆ 13 ವರ್ಷದ ಬಾಲಕಿ ಚಲಿಸುತ್ತಿದ್ದ ರೈಲಿನ ಎದುರು ಹಾರಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, 13 ವರ್ಷದ ಖುಷಿ ಶರ್ಮಾಗೆ ಬುಧವಾರ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕೋಪಗೊಂಡ ತಾಯಿ ಮಗಳು ಶಾಲೆಗೆ ಹೋಗುವಂತೆ ಒತ್ತಾಯಿಸಿ ಕಾಪಳಕ್ಕೆ ಬಾರಿಸಿದ್ದಾರೆ.

ರಣವೀರ್ ಶರ್ಮಾ ಪುತ್ರಿ ಖುಷಿ ಶಾಲೆಗೆ ಹೋಗುವ ಬದಲು ಅಲ್ವಾರ್-ಮಥುರಾ ರೈಲ್ವೇ ಹಳಿ ಬಳಿ ಹೋಗಿ ರೈಲಿನ ಮುಂದೆ ಜಿಗಿದಿದ್ದಾಳೆ. ಘಟನೆಯನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಕೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮತ್ತಷ್ಟು ಓದಿ: Mumbai: ರೈಲಿಗೆ ಮೈಯೊಡ್ಡಿ ಮುಖ್ಯ ಲೋಕೋ ಪೈಲಟ್ ಸಾವು

ಖುಷಿಯ ತಂದೆ ರಾಮ್‌ವೀರ್ ಇಂಡಿಯಾ ಟುಡೇಗೆ ಆಕೆಯ ಸಹೋದರ 12 ನೇ ತರಗತಿಯಲ್ಲಿ ಓದುತ್ತಿದ್ದರೆ, ಅವಳ ತಂಗಿ 8 ನೇ ತರಗತಿಯಲ್ಲಿ ಓದುತ್ತಿದ್ದಾಳೆ ಎಂದು ಹೇಳಿದ್ದಾರೆ. ತಾಯಿ ಪದೇ ಪದೇ ಬೈಯುತ್ತಿದ್ದರಿಂದ ಬಾಲಕಿ ಅಸಮಾಧಾನಗೊಂಡಿದ್ದಾಳೆ ಎಂದು ಹೇಳಲಾಗಿದೆ. ದಿನದಿಂದ ದಿನಕ್ಕೆ ಮಕ್ಕಳು ತುಂಬಾ ಸೂಕ್ಷ್ಮವಾಗುತ್ತಾ ಹೋಗುತ್ತಿದ್ದಾರೆ. ತಂದೆ ತಾಯಿಯಿಂದ ಪೆಟ್ಟು ತಿನ್ನುವುದು ಹಾಗಿರಲಿ ಬೈದರೂ ಮಕ್ಕಳಿಗೆ ಸಹಿಸಿಕೊಳ್ಳುವಷ್ಟು ವ್ಯವಧಾನವೇ ಇರುವುದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ