Fight for Rasgulla: ಉತ್ತರ ಪ್ರದೇಶ: ಮದುವೆ ಮನೆಯಲ್ಲಿ ರಸಗುಲ್ಲಕ್ಕಾಗಿ ಹೊಡೆದಾಟ, 6 ಮಂದಿಗೆ ಗಂಭೀರ ಗಾಯ

ಮದುವೆ ಮನೆಯಲ್ಲಿ ಊಟದ ವಿಚಾರಕ್ಕೆ ವಾದಗಳು ನಡೆಯುವುದು ಸಾಮಾನ್ಯ ಆದರೆ, ಕೇವಲ ಜಗಳ ನಡೆದಿಲ್ಲ ಬದಲಾಗಿ ರಸಗುಲ್ಲಕ್ಕಾಗಿ ಹೊಡೆದಾಟವೇ ನಡೆದಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯರಾತ್ರಿ ಶಂಸಾಬಾದ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

Fight for Rasgulla: ಉತ್ತರ ಪ್ರದೇಶ: ಮದುವೆ ಮನೆಯಲ್ಲಿ ರಸಗುಲ್ಲಕ್ಕಾಗಿ ಹೊಡೆದಾಟ, 6 ಮಂದಿಗೆ ಗಂಭೀರ ಗಾಯ
ರಸಗುಲ್ಲಾ
Follow us
| Edited By: TV9 Digital Desk

Updated on:Nov 21, 2023 | 10:20 AM

ಮದುವೆ ಮನೆಯಲ್ಲಿ ಊಟದ ವಿಚಾರಕ್ಕೆ ವಾದಗಳು ನಡೆಯುವುದು ಸಾಮಾನ್ಯ ಆದರೆ, ಕೇವಲ ಜಗಳ ನಡೆದಿಲ್ಲ ಬದಲಾಗಿ ರಸಗುಲ್ಲಕ್ಕಾಗಿ ಹೊಡೆದಾಟವೇ ನಡೆದಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯರಾತ್ರಿ ಶಂಸಾಬಾದ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶಂಸಾಬಾದ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅನಿಲ್ ಶರ್ಮಾ ತಿಳಿಸಿದ್ದಾರೆ.

ಬ್ರಿಜ್ಭಾನ್ ಕುಶ್ವಾಹಾ ಅವರ ನಿವಾಸದಲ್ಲಿ ಮದುವೆ ಕಾರ್ಯಕ್ರಮವಿತ್ತು, ಸಮಾರಂಭದಲ್ಲಿ, ರಸಗುಲ್ಲಾಗಳ ಕೊರತೆಯ ಬಗ್ಗೆ ವ್ಯಕ್ತಿಯೊಬ್ಬರು ಕಮೆಂಟ್ ಮಾಡಿದ್ದರು.

ಮತ್ತಷ್ಟು ಓದಿ: ಒಂದು ರಸಗುಲ್ಲಕ್ಕಾಗಿ ಮದುವೆ ಮನೆಯಲ್ಲಿ ಕೊಲೆಯೇ ನಡೆದುಹೋಯ್ತು!

ಇದು ಜಗಳಕ್ಕೆ ಕಾರಣವಾಯಿತು ಮತ್ತು ಭಗವಾನ್ ದೇವಿ, ಯೋಗೇಶ್, ಮನೋಜ್, ಕೈಲಾಶ್, ಧರ್ಮೇಂದ್ರ ಮತ್ತು ಪವನ್ ಗಾಯಗೊಂಡಿದ್ದಾರೆ ಎಂದು ಎಸ್‌ಎಚ್‌ಒ ಶರ್ಮಾ ಹೇಳಿದ್ದಾರೆ.

ಹಾಗೆಯೇ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಎತ್ಮಾದ್‌ಪುರದಲ್ಲಿ ನಡೆದ ಮದುವೆಯೊಂದರಲ್ಲಿ ಸಿಹಿತಿಂಡಿಗಳ ಕೊರತೆ ಬಗ್ಗೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:05 am, Tue, 21 November 23

ತಾಜಾ ಸುದ್ದಿ
ನದಿಯಲ್ಲಿ ಕಳಕೊಂಡಿದ್ದ ಸರ ಮೂಕಾಂಬಿಕೆಯ ಬೇಡಿದ್ದಕ್ಕೆ ತಕ್ಷಣ ಸಿಕ್ತು!
ನದಿಯಲ್ಲಿ ಕಳಕೊಂಡಿದ್ದ ಸರ ಮೂಕಾಂಬಿಕೆಯ ಬೇಡಿದ್ದಕ್ಕೆ ತಕ್ಷಣ ಸಿಕ್ತು!
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​