AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಮೇಲೆ ಹರಿದ ಟ್ರಕ್, ಗರ್ಭದಿಂದ ಜೀವಂತವಾಗಿ ಹೊರ ಬಂತು ಶಿಶು

ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಗರ್ಭದಲ್ಲಿದ್ದ ಶಿಶು ಜೀವಂತವಾಗಿ ಹೊರಬಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಗರ್ಭಿಣಿ ಮೇಲೆ ಹರಿದ ಟ್ರಕ್, ಗರ್ಭದಿಂದ ಜೀವಂತವಾಗಿ ಹೊರ ಬಂತು ಶಿಶು
BabyImage Credit source: Times Of India
TV9 Web
| Edited By: |

Updated on: Jul 21, 2022 | 11:49 AM

Share

ಲಕ್ನೋ: ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಗರ್ಭದಲ್ಲಿದ್ದ ಶಿಶು ಜೀವಂತವಾಗಿ ಹೊರಬಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 26 ವರ್ಷದ ಮಹಿಳೆಯನ್ನು ಆಗ್ರಾ ನಿವಾಸಿ ಕಾಮಿನಿ ಎಂದು ಗುರುತಿಸಲಾಗಿದೆ. ಅವಳು ತನ್ನ ಪತಿಯೊಂದಿಗೆ ಬೈಕ್​ನಲ್ಲಿ ಹೆತ್ತವರ ಮನೆಗೆ ಹೋಗುತ್ತಿದ್ದರು.

ಆ ಸಮಯದಲ್ಲಿ ಎದುರಿಗೆ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋದಾಗ ಟ್ರಕ್​ ಬೈಕ್​ಗೆ ಬಂದು ಗುದ್ದಿದ್ದು, ಮಗು ತಾಯಿಯ ಗರ್ಭದಿಂದ ಹೊರಬಂದಿತ್ತು. ಬೈಕ್​ನಲ್ಲಿದ್ದ ಮಗುವಿನ ತಂದೆಯೂ ಸುರಕ್ಷಿತವಾಗಿದ್ದಾರೆ, ಆದರೆ ಮಹಿಳೆ ಮೃತಪಟ್ಟಿರುವ ಕುರಿತು ವರದಿಯಾಗಿದೆ.

ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಡೆಯಲು ಯತ್ನಿಸಿದ ಆಕೆಯ ಪತಿ ರಾಮು ಬೈಕ್‌ನ ನಿಯಂತ್ರಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಕಾಮಿನಿ ಕೆಳಗೆ ಬಿದ್ದಿದ್ದು, ವೇಗವಾಗಿ ಬಂದ ಟ್ರಕ್ ಆಕೆಯ ಮೇಲೆ ಹರಿಯಿತು ಎಂದು ತಿಳಿಸಿದ್ದಾರೆ.

ಟ್ರಕ್ ಚಾಲಕ ವಾಹನ ಬಿಟ್ಟು ಓಡಿ ಹೋಗಿರುವ ಸನ್ನಿವೇಶ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪತಿ ನೀಡಿರುವ ಮಾಹಿತಿ ಆಧಾರದ ಮೇಲೆ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ.

ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಮಗು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಬರ್ತಾರಾ ಹಳ್ಳಿಯ ಸಮೀಪ ನಡೆದಿದೆ. ಇದು ನರ್ಖಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರುತ್ತದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?