AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಮೇಲೆ ಹರಿದ ಟ್ರಕ್, ಗರ್ಭದಿಂದ ಜೀವಂತವಾಗಿ ಹೊರ ಬಂತು ಶಿಶು

ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಗರ್ಭದಲ್ಲಿದ್ದ ಶಿಶು ಜೀವಂತವಾಗಿ ಹೊರಬಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಗರ್ಭಿಣಿ ಮೇಲೆ ಹರಿದ ಟ್ರಕ್, ಗರ್ಭದಿಂದ ಜೀವಂತವಾಗಿ ಹೊರ ಬಂತು ಶಿಶು
BabyImage Credit source: Times Of India
TV9 Web
| Edited By: |

Updated on: Jul 21, 2022 | 11:49 AM

Share

ಲಕ್ನೋ: ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಗರ್ಭದಲ್ಲಿದ್ದ ಶಿಶು ಜೀವಂತವಾಗಿ ಹೊರಬಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 26 ವರ್ಷದ ಮಹಿಳೆಯನ್ನು ಆಗ್ರಾ ನಿವಾಸಿ ಕಾಮಿನಿ ಎಂದು ಗುರುತಿಸಲಾಗಿದೆ. ಅವಳು ತನ್ನ ಪತಿಯೊಂದಿಗೆ ಬೈಕ್​ನಲ್ಲಿ ಹೆತ್ತವರ ಮನೆಗೆ ಹೋಗುತ್ತಿದ್ದರು.

ಆ ಸಮಯದಲ್ಲಿ ಎದುರಿಗೆ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋದಾಗ ಟ್ರಕ್​ ಬೈಕ್​ಗೆ ಬಂದು ಗುದ್ದಿದ್ದು, ಮಗು ತಾಯಿಯ ಗರ್ಭದಿಂದ ಹೊರಬಂದಿತ್ತು. ಬೈಕ್​ನಲ್ಲಿದ್ದ ಮಗುವಿನ ತಂದೆಯೂ ಸುರಕ್ಷಿತವಾಗಿದ್ದಾರೆ, ಆದರೆ ಮಹಿಳೆ ಮೃತಪಟ್ಟಿರುವ ಕುರಿತು ವರದಿಯಾಗಿದೆ.

ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಡೆಯಲು ಯತ್ನಿಸಿದ ಆಕೆಯ ಪತಿ ರಾಮು ಬೈಕ್‌ನ ನಿಯಂತ್ರಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಕಾಮಿನಿ ಕೆಳಗೆ ಬಿದ್ದಿದ್ದು, ವೇಗವಾಗಿ ಬಂದ ಟ್ರಕ್ ಆಕೆಯ ಮೇಲೆ ಹರಿಯಿತು ಎಂದು ತಿಳಿಸಿದ್ದಾರೆ.

ಟ್ರಕ್ ಚಾಲಕ ವಾಹನ ಬಿಟ್ಟು ಓಡಿ ಹೋಗಿರುವ ಸನ್ನಿವೇಶ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪತಿ ನೀಡಿರುವ ಮಾಹಿತಿ ಆಧಾರದ ಮೇಲೆ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ.

ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಮಗು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಬರ್ತಾರಾ ಹಳ್ಳಿಯ ಸಮೀಪ ನಡೆದಿದೆ. ಇದು ನರ್ಖಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರುತ್ತದೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ