AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉನ್ನಾವೋ ರೇಪ್ ಸಂತ್ರಸ್ತೆ ಕೊಲೆಗೆ ಯತ್ನ, ಸಂತ್ರಸ್ತೆ ಸ್ಥಿತಿ ಗಂಭೀರ, ದೆಹಲಿಗೆ ಏರ್​ ಲಿಫ್ಟ್​

ದೆಹಲಿ: ಇಂದು ಉನ್ನಾವೋ ರೇಪ್ ಸಂತ್ರಸ್ತೆಯ ಕೊಲೆಗೆ ಯತ್ನ ನಡೆದಿದ್ದು, ಸಂತ್ರಸ್ತೆ ಸ್ಥಿತಿ ಗಂಭೀರಗೊಂಡಿದೆ. ಹಾಗಾಗಿ ತುರ್ತುಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ದೆಹಲಿಗೆ ಏರ್​ ಲಿಫ್ಟ್ ಮಾಡಲಾಗಿದೆ. ಉತ್ತರ ಪ್ರದೇಶದ ಉನ್ನಾವೋದಲ್ಲಿ ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ದುಷ್ಕೃತ್ಯ ನಡೆದಿತ್ತು. ಪ್ರಕರಣದ ಸಂಬಂಧ ರಾಯ್‌ಬರೇಲಿ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆಯಬೇಕಿತ್ತು. 5 ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು. ಇಂದು ಕೋರ್ಟ್‌ ವಿಚಾರಣೆಗೆಂದು ರಾಯ್‌ಬರೇಲಿಗೆ ಹೊರಟಿದ್ದ ಗ್ಯಾಂಗ್‌ರೇಪ್ ಸಂತ್ರಸ್ತೆಯನ್ನು ಅಡ್ಡಗಟ್ಟಿದ ಆರೋಪಿಗಳು ಆಕೆಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನಕ್ಕೆ […]

ಉನ್ನಾವೋ ರೇಪ್ ಸಂತ್ರಸ್ತೆ ಕೊಲೆಗೆ ಯತ್ನ, ಸಂತ್ರಸ್ತೆ ಸ್ಥಿತಿ ಗಂಭೀರ, ದೆಹಲಿಗೆ ಏರ್​ ಲಿಫ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 05, 2019 | 6:21 PM

Share

ದೆಹಲಿ: ಇಂದು ಉನ್ನಾವೋ ರೇಪ್ ಸಂತ್ರಸ್ತೆಯ ಕೊಲೆಗೆ ಯತ್ನ ನಡೆದಿದ್ದು, ಸಂತ್ರಸ್ತೆ ಸ್ಥಿತಿ ಗಂಭೀರಗೊಂಡಿದೆ. ಹಾಗಾಗಿ ತುರ್ತುಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ದೆಹಲಿಗೆ ಏರ್​ ಲಿಫ್ಟ್ ಮಾಡಲಾಗಿದೆ.

ಉತ್ತರ ಪ್ರದೇಶದ ಉನ್ನಾವೋದಲ್ಲಿ ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ದುಷ್ಕೃತ್ಯ ನಡೆದಿತ್ತು. ಪ್ರಕರಣದ ಸಂಬಂಧ ರಾಯ್‌ಬರೇಲಿ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆಯಬೇಕಿತ್ತು. 5 ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು.

ಇಂದು ಕೋರ್ಟ್‌ ವಿಚಾರಣೆಗೆಂದು ರಾಯ್‌ಬರೇಲಿಗೆ ಹೊರಟಿದ್ದ ಗ್ಯಾಂಗ್‌ರೇಪ್ ಸಂತ್ರಸ್ತೆಯನ್ನು ಅಡ್ಡಗಟ್ಟಿದ ಆರೋಪಿಗಳು ಆಕೆಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನಕ್ಕೆ ಯತ್ನಿಸಿದ್ದರು. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಸಂತ್ರಸ್ತೆಯನ್ನ ಉತ್ತರ ಪ್ರದೇಶದ ರಾಜಧಾನಿ ಲಖನೌ ಆಸ್ಪತ್ರೆಯಿಂದ ಏರ್​ ಌಂಬುಲೆನ್ಸ್​ನಲ್ಲಿ ಶಿಫ್ಟ್ ಮಾಡಲಾಗಿದೆ.

Follow Us
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?