AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೋ ಸಂತ್ರಸ್ತೆ ಇನ್ನಿಲ್ಲ

ದೆಹಲಿ: ಚಿಕಿತ್ಸೆ ಫಲಿಸದೆ ತಡರಾತ್ರಿ ನವದೆಹಲಿಯ ಆಸ್ಪತ್ರೆಯಲ್ಲಿ ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾರೆ. ಡಿಸೆಂಬರ್ 5ರಂದು ಉನ್ನಾವೋ ಸಂತ್ರಸ್ತೆ ಮೇಲೆ ಕೊಲೆ ಯತ್ನ ನಡೆದಿತ್ತು. ಸಂತ್ರಸ್ತೆಯ ಮೇಲೆ ಪೆಟ್ರೋಲ್ ಸುರಿದು ಐವರು ಆರೋಪಿಗಳು ಬೆಂಕಿ ಹಚ್ಚಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ತಡರಾತ್ರಿ 11.40ಕ್ಕೆ ಸಫ್ದರ್​​ಜಂಗ್​​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಪ್ರಕರಣ ಸಂಬಂಧ ರಾಯ್‌ಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ತೆರಳ್ತಿದ್ದಾಗ ಪ್ರಕರಣದ ಆರೋಪಿಗಳು ಸಜೀವ ದಹನಕ್ಕೆ ಯತ್ನಿಸಿದ್ರು. ಸಂತ್ರಸ್ತೆಯನ್ನು ಅಡ್ಡಗಟ್ಟಿ […]

ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೋ ಸಂತ್ರಸ್ತೆ ಇನ್ನಿಲ್ಲ
Follow us
ಸಾಧು ಶ್ರೀನಾಥ್​
|

Updated on:Dec 07, 2019 | 6:43 AM

ದೆಹಲಿ: ಚಿಕಿತ್ಸೆ ಫಲಿಸದೆ ತಡರಾತ್ರಿ ನವದೆಹಲಿಯ ಆಸ್ಪತ್ರೆಯಲ್ಲಿ ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾರೆ. ಡಿಸೆಂಬರ್ 5ರಂದು ಉನ್ನಾವೋ ಸಂತ್ರಸ್ತೆ ಮೇಲೆ ಕೊಲೆ ಯತ್ನ ನಡೆದಿತ್ತು. ಸಂತ್ರಸ್ತೆಯ ಮೇಲೆ ಪೆಟ್ರೋಲ್ ಸುರಿದು ಐವರು ಆರೋಪಿಗಳು ಬೆಂಕಿ ಹಚ್ಚಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ತಡರಾತ್ರಿ 11.40ಕ್ಕೆ ಸಫ್ದರ್​​ಜಂಗ್​​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಪ್ರಕರಣ ಸಂಬಂಧ ರಾಯ್‌ಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ತೆರಳ್ತಿದ್ದಾಗ ಪ್ರಕರಣದ ಆರೋಪಿಗಳು ಸಜೀವ ದಹನಕ್ಕೆ ಯತ್ನಿಸಿದ್ರು. ಸಂತ್ರಸ್ತೆಯನ್ನು ಅಡ್ಡಗಟ್ಟಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. ಶೇಕಡಾ 90ರಷ್ಟು ಸುಟ್ಟ ಗಾಯಗಳಿಂದ ಬಳಲ್ತಿದ್ದ ಸಂತ್ರಸ್ತೆಯನ್ನು ಸಫ್ದರ್​​ಜಂಗ್​​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಂತ್ರಸ್ತೆ ಸಾವನ್ನಪ್ಪಿದ್ದಾರೆ.

Published On - 6:38 am, Sat, 7 December 19

ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!