AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೋ ಸಂತ್ರಸ್ತೆ ಇನ್ನಿಲ್ಲ

ದೆಹಲಿ: ಚಿಕಿತ್ಸೆ ಫಲಿಸದೆ ತಡರಾತ್ರಿ ನವದೆಹಲಿಯ ಆಸ್ಪತ್ರೆಯಲ್ಲಿ ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾರೆ. ಡಿಸೆಂಬರ್ 5ರಂದು ಉನ್ನಾವೋ ಸಂತ್ರಸ್ತೆ ಮೇಲೆ ಕೊಲೆ ಯತ್ನ ನಡೆದಿತ್ತು. ಸಂತ್ರಸ್ತೆಯ ಮೇಲೆ ಪೆಟ್ರೋಲ್ ಸುರಿದು ಐವರು ಆರೋಪಿಗಳು ಬೆಂಕಿ ಹಚ್ಚಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ತಡರಾತ್ರಿ 11.40ಕ್ಕೆ ಸಫ್ದರ್​​ಜಂಗ್​​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಪ್ರಕರಣ ಸಂಬಂಧ ರಾಯ್‌ಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ತೆರಳ್ತಿದ್ದಾಗ ಪ್ರಕರಣದ ಆರೋಪಿಗಳು ಸಜೀವ ದಹನಕ್ಕೆ ಯತ್ನಿಸಿದ್ರು. ಸಂತ್ರಸ್ತೆಯನ್ನು ಅಡ್ಡಗಟ್ಟಿ […]

ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೋ ಸಂತ್ರಸ್ತೆ ಇನ್ನಿಲ್ಲ
ಸಾಧು ಶ್ರೀನಾಥ್​
|

Updated on:Dec 07, 2019 | 6:43 AM

Share

ದೆಹಲಿ: ಚಿಕಿತ್ಸೆ ಫಲಿಸದೆ ತಡರಾತ್ರಿ ನವದೆಹಲಿಯ ಆಸ್ಪತ್ರೆಯಲ್ಲಿ ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾರೆ. ಡಿಸೆಂಬರ್ 5ರಂದು ಉನ್ನಾವೋ ಸಂತ್ರಸ್ತೆ ಮೇಲೆ ಕೊಲೆ ಯತ್ನ ನಡೆದಿತ್ತು. ಸಂತ್ರಸ್ತೆಯ ಮೇಲೆ ಪೆಟ್ರೋಲ್ ಸುರಿದು ಐವರು ಆರೋಪಿಗಳು ಬೆಂಕಿ ಹಚ್ಚಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ತಡರಾತ್ರಿ 11.40ಕ್ಕೆ ಸಫ್ದರ್​​ಜಂಗ್​​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಪ್ರಕರಣ ಸಂಬಂಧ ರಾಯ್‌ಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ತೆರಳ್ತಿದ್ದಾಗ ಪ್ರಕರಣದ ಆರೋಪಿಗಳು ಸಜೀವ ದಹನಕ್ಕೆ ಯತ್ನಿಸಿದ್ರು. ಸಂತ್ರಸ್ತೆಯನ್ನು ಅಡ್ಡಗಟ್ಟಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. ಶೇಕಡಾ 90ರಷ್ಟು ಸುಟ್ಟ ಗಾಯಗಳಿಂದ ಬಳಲ್ತಿದ್ದ ಸಂತ್ರಸ್ತೆಯನ್ನು ಸಫ್ದರ್​​ಜಂಗ್​​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಂತ್ರಸ್ತೆ ಸಾವನ್ನಪ್ಪಿದ್ದಾರೆ.

Published On - 6:38 am, Sat, 7 December 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ