AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಆಗ್ರಾದ ಮಸೀದಿ ಆವರಣದಲ್ಲಿ ಮಹಿಳೆಯ ಶವ ಪತ್ತೆ

ಆಗ್ರಾದ ಮಸೀದಿಯೊಂದರ ಆವರಣದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ ಪ್ರಕರಣದ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಘಟನೆಯ ತನಿಖೆ ನಡೆಸಿ ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ.

Uttar Pradesh: ಆಗ್ರಾದ ಮಸೀದಿ ಆವರಣದಲ್ಲಿ ಮಹಿಳೆಯ ಶವ ಪತ್ತೆ
ಸಾವು
ನಯನಾ ರಾಜೀವ್
|

Updated on: May 20, 2024 | 8:25 AM

Share

ಉತ್ತರ ಪ್ರದೇಶ(Uttar Pradesh) ದ ಆಗ್ರಾದ ಮಸೀದಿ ಸಂಕೀರ್ಣದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನಗರದ ನಾಗ್ಲಾ ಪೈಮಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೊಲೆ ಪ್ರಕರಣದ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಘಟನೆಯ ತನಿಖೆ ನಡೆಸಿ ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ.

ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಬಗ್ಗೆ ಪೊಲೀಸರು ಭಾನುವಾರ ಮಾಹಿತಿ ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಕೊಲೆ ಎಂದು ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗ್ಲಾ ಪೈಮಾ ಪ್ರದೇಶದ ಮಸೀದಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ.

ಮತ್ತಷ್ಟು ಓದಿ: Bihar Madrasa Blast: ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ, ಮೌಲ್ವಿ ಸೇರಿ ಇಬ್ಬರಿಗೆ ಗಾಯ

ಡಿಸಿಪಿ ಸಿಟಿ ಆಗ್ರಾ, ಎಸಿಪಿ ಸದಾರ್ ತಾಜ್‌ಗಂಜ್ ಪೊಲೀಸ್ ಠಾಣೆಯೊಂದಿಗೆ ಘಟನಾ ಸ್ಥಳಕ್ಕೆ ತಲುಪಿದರು. ಮೇಲ್ನೋಟಕ್ಕೆ ಇದೊಂದು ಕೊಲೆಯಂತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಹವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ತನಿಖೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ