AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಹ್ರಾಡೂನ್: ಕಿಡಿಗೇಡಿಯಿಂದ ದೇವಾಲಯದ ಗೇಟ್​ ಮೇಲೆ ಮೂತ್ರ ವಿಸರ್ಜನೆ, ಕಲ್ಲು ತೂರಾಟ

ಉತ್ತರಾಖಂಡ(Uttarakhand)ದ ರಾಜಧಾನಿ ಡೆಹ್ರಾಡೂನ್‌ನಲ್ಲಿ ದೇವಾಲಯ(Temple) ಧ್ವಂಸ ಮಾಡಿದ ಘಟನೆಯೊಂದು ಮುನ್ನೆಲೆಗೆ ಬಂದಿದೆ. ರಾತ್ರಿ ವೇಳೆ ದೇವಸ್ಥಾನದ ಮೇಲೆ ದಾಳಿ ನಡೆಸಿದ ಕಿಡಿಗೇಡಿಯೊಬ್ಬ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದಾನೆ. ತಲೆಗೆ ಕ್ಯಾಪ್​ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಗೇಟ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಡೆಹ್ರಾಡೂನ್-ಹರಿದ್ವಾರ ರಸ್ತೆಯಲ್ಲಿರುವ ಹರ್ರಾವಾಲಾದ ಮಾತಾ ಕಾಳಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.

ಡೆಹ್ರಾಡೂನ್: ಕಿಡಿಗೇಡಿಯಿಂದ ದೇವಾಲಯದ ಗೇಟ್​ ಮೇಲೆ ಮೂತ್ರ ವಿಸರ್ಜನೆ, ಕಲ್ಲು ತೂರಾಟ
ದೇವಸ್ಥಾನImage Credit source: OpIndia
ನಯನಾ ರಾಜೀವ್
|

Updated on: Dec 13, 2023 | 1:50 PM

Share

ಉತ್ತರಾಖಂಡ(Uttarakhand)ದ ರಾಜಧಾನಿ ಡೆಹ್ರಾಡೂನ್‌ನಲ್ಲಿ ದೇವಾಲಯ(Temple) ಧ್ವಂಸ ಮಾಡಿದ ಘಟನೆಯೊಂದು ಮುನ್ನೆಲೆಗೆ ಬಂದಿದೆ. ರಾತ್ರಿ ವೇಳೆ ದೇವಸ್ಥಾನದ ಮೇಲೆ ದಾಳಿ ನಡೆಸಿದ ಕಿಡಿಗೇಡಿಯೊಬ್ಬ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದಾನೆ. ತಲೆಗೆ ಕ್ಯಾಪ್​ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಗೇಟ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಡೆಹ್ರಾಡೂನ್-ಹರಿದ್ವಾರ ರಸ್ತೆಯಲ್ಲಿರುವ ಹರ್ರಾವಾಲಾದ ಮಾತಾ ಕಾಳಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.

ಮಧ್ಯರಾತ್ರಿ 1 ಗಂಟೆ ವೇಳೆಗೆ ಘಟನೆ ನಡೆದಿದೆ, ದೇವಾಲಯದ ಹೊರಗೆ ಮೂತ್ರ ವಿಸರ್ಜನೆ ಮಾಡಿದ್ದು, ಬಳಿಕ ದೇವಸ್ಥಾನಕ್ಕೆ ಕಲ್ಲು ಎಸೆದಿದ್ದಾನೆ, ದೇವಾಲಯದ ಮುಂಭಾಗಕ್ಕೆ ಹಾನಿಯುಂಟಾಗಿದೆ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ದೋಯಿವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಸಿಟಿವಿ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ. ಈ ಘಟನೆಯು ಸ್ಥಳೀಯ ಹಿಂದೂ ಸಮುದಾಯದಲ್ಲಿ ಕೋಪವನ್ನು ಹುಟ್ಟುಹಾಕಿದೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಒತ್ತಾಯಿಸಲಾಗುತ್ತಿದೆ.

ಗುರುತಿಸುವಿಕೆ ಸವಾಲಿನದಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದು, ಕೃತ್ಯದ ಹಿಂದಿನ ಉದ್ದೇಶವನ್ನು ನಿರ್ಧರಿಸಲು ಕಷ್ಟವಾಗುತ್ತಿದೆ.ವ್ಯಕ್ತಿಯನ್ನು ಬಂಧಿಸಿದ ನಂತರ, ಹೆಚ್ಚಿನ ತನಿಖೆ ನಡೆಯಲಿದೆ.

ಮತ್ತಷ್ಟು ಓದಿ: Pakistan: ಹಿಂದೂ ದೇವಾಲಯದ ಮೇಲೆ ದಾಳಿ, ದೇವತೆಗಳ ವಿಗ್ರಹಗಳು ಧ್ವಂಸ!

ನವೆಂಬರ್‌ನಲ್ಲಿ ಜಾರ್ಖಂಡ್‌ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, ಅರ್ಚಕನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿ ದೇವಾಲಯದಲ್ಲಿನ ಪ್ರತಿಮೆಯನ್ನು ಹಾನಿಗೊಳಿಸಿದ್ದರು, ನವೆಂಬರ್‌ನಲ್ಲಿ, ಮುರಾದಾಬಾದ್‌ನ ದೇವಾಲಯವನ್ನೂ ಸಹ ಧ್ವಂಸಗೊಳಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ