AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಹುಡುಗನ ಹೆಸರು, ಗಲಾಟೆ, ಕೊನೆಗೆ ಮಗಳ ಮದುವೆಯನ್ನೇ ರದ್ದು ಮಾಡಿದ ಬಿಜೆಪಿ ನಾಯಕ

ಉತ್ತರಾಖಂಡದ ಬಿಜೆಪಿ ಮುಖಂಡರೊಬ್ಬರು ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಮುಸ್ಲಿಂ ಯುವಕನೊಂದಿಗೆ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ. ಮೇ 28 ರಂದು ಮದುವೆ ನಡೆಯಬೇಕಿತ್ತು.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಹುಡುಗನ ಹೆಸರು, ಗಲಾಟೆ, ಕೊನೆಗೆ ಮಗಳ ಮದುವೆಯನ್ನೇ ರದ್ದು ಮಾಡಿದ ಬಿಜೆಪಿ ನಾಯಕ
ಮದುವೆ
ನಯನಾ ರಾಜೀವ್
|

Updated on: May 22, 2023 | 12:18 PM

Share

ಉತ್ತರಾಖಂಡದ ಬಿಜೆಪಿ ಮುಖಂಡರೊಬ್ಬರು ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಮುಸ್ಲಿಂ ಯುವಕನೊಂದಿಗೆ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ. ಮೇ 28 ರಂದು ಮದುವೆ ನಡೆಯಬೇಕಿತ್ತು. ಪೌರಿ ಮುನಿಸಿಪಾಲಿಟಿ ಅಧ್ಯಕ್ಷ ಯಶ್ಪಾಲ್ ಬೇನಮ್ ತನ್ನ ಮಗಳ ಸಂತೋಷಕ್ಕಾಗಿ ಮುಸ್ಲಿಂ ಹುಡುಗನೊಂದಿಗೆ ಮದುವೆಗೆ ಒಪ್ಪಿಗೆ ನೀಡಿದ್ದರು, ಆದರೆ ಜನರು ಮದುವೆ ಕಾರ್ಡ್‌ನಲ್ಲಿ ಹೆಸರನ್ನು ಓದಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಗದ್ದಲ ಸೃಷ್ಟಿಸಿದ್ದರು.

ಈಗ ಸೃಷ್ಟಿಯಾಗಿರುವ ವಾತಾವರಣ ನೋಡಿ ಎರಡೂ ಕುಟುಂಬಗಳು ಒಟ್ಟಾಗಿ ಕುಳಿತು ಸಾರ್ವಜನಿಕ ಪ್ರತಿನಿಧಿಯಾಗಿ ಪೊಲೀಸರ ಭದ್ರತೆಯಲ್ಲಿ ಮದುವೆ ಮಾಡುವುದು ಸರಿಯಲ್ಲ ಎಂದು ತೀರ್ಮಾನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮದುವೆ ಕಾರ್ಡ್ ವೈರಲ್ ಆಗಿದೆ ಬಿಜೆಪಿ ಮುಖಂಡರೊಬ್ಬರ ಮಗಳ ಮದುವೆ ಕಾರ್ಡ್‌ನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಾರ್ಡ್‌ನ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿ ಮಾಡಿದೆ.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಬಿಜೆಪಿಯ ಬೆಂಬಲಿಗರು ಮತ್ತು ವಿರೋಧಿಗಳು ಬೇನಾಮ್ ಅನ್ನು ಟೀಕಿಸಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ಪಾಲ್ ಬೇನಮ್, ಮಗಳ ಸಂತೋಷಕ್ಕಾಗಿ ಮುಸ್ಲಿಂ ಹುಡುಗನಿಗೆ ಮದುವೆ ಯೋಜಿಸಿದ್ದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ