AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಹುಡುಗನ ಹೆಸರು, ಗಲಾಟೆ, ಕೊನೆಗೆ ಮಗಳ ಮದುವೆಯನ್ನೇ ರದ್ದು ಮಾಡಿದ ಬಿಜೆಪಿ ನಾಯಕ

ಉತ್ತರಾಖಂಡದ ಬಿಜೆಪಿ ಮುಖಂಡರೊಬ್ಬರು ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಮುಸ್ಲಿಂ ಯುವಕನೊಂದಿಗೆ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ. ಮೇ 28 ರಂದು ಮದುವೆ ನಡೆಯಬೇಕಿತ್ತು.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಹುಡುಗನ ಹೆಸರು, ಗಲಾಟೆ, ಕೊನೆಗೆ ಮಗಳ ಮದುವೆಯನ್ನೇ ರದ್ದು ಮಾಡಿದ ಬಿಜೆಪಿ ನಾಯಕ
ಮದುವೆ
ನಯನಾ ರಾಜೀವ್
|

Updated on: May 22, 2023 | 12:18 PM

Share

ಉತ್ತರಾಖಂಡದ ಬಿಜೆಪಿ ಮುಖಂಡರೊಬ್ಬರು ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಮುಸ್ಲಿಂ ಯುವಕನೊಂದಿಗೆ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ. ಮೇ 28 ರಂದು ಮದುವೆ ನಡೆಯಬೇಕಿತ್ತು. ಪೌರಿ ಮುನಿಸಿಪಾಲಿಟಿ ಅಧ್ಯಕ್ಷ ಯಶ್ಪಾಲ್ ಬೇನಮ್ ತನ್ನ ಮಗಳ ಸಂತೋಷಕ್ಕಾಗಿ ಮುಸ್ಲಿಂ ಹುಡುಗನೊಂದಿಗೆ ಮದುವೆಗೆ ಒಪ್ಪಿಗೆ ನೀಡಿದ್ದರು, ಆದರೆ ಜನರು ಮದುವೆ ಕಾರ್ಡ್‌ನಲ್ಲಿ ಹೆಸರನ್ನು ಓದಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಗದ್ದಲ ಸೃಷ್ಟಿಸಿದ್ದರು.

ಈಗ ಸೃಷ್ಟಿಯಾಗಿರುವ ವಾತಾವರಣ ನೋಡಿ ಎರಡೂ ಕುಟುಂಬಗಳು ಒಟ್ಟಾಗಿ ಕುಳಿತು ಸಾರ್ವಜನಿಕ ಪ್ರತಿನಿಧಿಯಾಗಿ ಪೊಲೀಸರ ಭದ್ರತೆಯಲ್ಲಿ ಮದುವೆ ಮಾಡುವುದು ಸರಿಯಲ್ಲ ಎಂದು ತೀರ್ಮಾನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮದುವೆ ಕಾರ್ಡ್ ವೈರಲ್ ಆಗಿದೆ ಬಿಜೆಪಿ ಮುಖಂಡರೊಬ್ಬರ ಮಗಳ ಮದುವೆ ಕಾರ್ಡ್‌ನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಾರ್ಡ್‌ನ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿ ಮಾಡಿದೆ.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಬಿಜೆಪಿಯ ಬೆಂಬಲಿಗರು ಮತ್ತು ವಿರೋಧಿಗಳು ಬೇನಾಮ್ ಅನ್ನು ಟೀಕಿಸಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ಪಾಲ್ ಬೇನಮ್, ಮಗಳ ಸಂತೋಷಕ್ಕಾಗಿ ಮುಸ್ಲಿಂ ಹುಡುಗನಿಗೆ ಮದುವೆ ಯೋಜಿಸಿದ್ದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ