AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಹುಡುಗನ ಹೆಸರು, ಗಲಾಟೆ, ಕೊನೆಗೆ ಮಗಳ ಮದುವೆಯನ್ನೇ ರದ್ದು ಮಾಡಿದ ಬಿಜೆಪಿ ನಾಯಕ

ಉತ್ತರಾಖಂಡದ ಬಿಜೆಪಿ ಮುಖಂಡರೊಬ್ಬರು ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಮುಸ್ಲಿಂ ಯುವಕನೊಂದಿಗೆ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ. ಮೇ 28 ರಂದು ಮದುವೆ ನಡೆಯಬೇಕಿತ್ತು.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಹುಡುಗನ ಹೆಸರು, ಗಲಾಟೆ, ಕೊನೆಗೆ ಮಗಳ ಮದುವೆಯನ್ನೇ ರದ್ದು ಮಾಡಿದ ಬಿಜೆಪಿ ನಾಯಕ
ಮದುವೆ
ನಯನಾ ರಾಜೀವ್
|

Updated on: May 22, 2023 | 12:18 PM

Share

ಉತ್ತರಾಖಂಡದ ಬಿಜೆಪಿ ಮುಖಂಡರೊಬ್ಬರು ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಮುಸ್ಲಿಂ ಯುವಕನೊಂದಿಗೆ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ. ಮೇ 28 ರಂದು ಮದುವೆ ನಡೆಯಬೇಕಿತ್ತು. ಪೌರಿ ಮುನಿಸಿಪಾಲಿಟಿ ಅಧ್ಯಕ್ಷ ಯಶ್ಪಾಲ್ ಬೇನಮ್ ತನ್ನ ಮಗಳ ಸಂತೋಷಕ್ಕಾಗಿ ಮುಸ್ಲಿಂ ಹುಡುಗನೊಂದಿಗೆ ಮದುವೆಗೆ ಒಪ್ಪಿಗೆ ನೀಡಿದ್ದರು, ಆದರೆ ಜನರು ಮದುವೆ ಕಾರ್ಡ್‌ನಲ್ಲಿ ಹೆಸರನ್ನು ಓದಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಗದ್ದಲ ಸೃಷ್ಟಿಸಿದ್ದರು.

ಈಗ ಸೃಷ್ಟಿಯಾಗಿರುವ ವಾತಾವರಣ ನೋಡಿ ಎರಡೂ ಕುಟುಂಬಗಳು ಒಟ್ಟಾಗಿ ಕುಳಿತು ಸಾರ್ವಜನಿಕ ಪ್ರತಿನಿಧಿಯಾಗಿ ಪೊಲೀಸರ ಭದ್ರತೆಯಲ್ಲಿ ಮದುವೆ ಮಾಡುವುದು ಸರಿಯಲ್ಲ ಎಂದು ತೀರ್ಮಾನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮದುವೆ ಕಾರ್ಡ್ ವೈರಲ್ ಆಗಿದೆ ಬಿಜೆಪಿ ಮುಖಂಡರೊಬ್ಬರ ಮಗಳ ಮದುವೆ ಕಾರ್ಡ್‌ನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಾರ್ಡ್‌ನ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿ ಮಾಡಿದೆ.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಬಿಜೆಪಿಯ ಬೆಂಬಲಿಗರು ಮತ್ತು ವಿರೋಧಿಗಳು ಬೇನಾಮ್ ಅನ್ನು ಟೀಕಿಸಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ಪಾಲ್ ಬೇನಮ್, ಮಗಳ ಸಂತೋಷಕ್ಕಾಗಿ ಮುಸ್ಲಿಂ ಹುಡುಗನಿಗೆ ಮದುವೆ ಯೋಜಿಸಿದ್ದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​