AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಹುಡುಗನ ಹೆಸರು, ಗಲಾಟೆ, ಕೊನೆಗೆ ಮಗಳ ಮದುವೆಯನ್ನೇ ರದ್ದು ಮಾಡಿದ ಬಿಜೆಪಿ ನಾಯಕ

ಉತ್ತರಾಖಂಡದ ಬಿಜೆಪಿ ಮುಖಂಡರೊಬ್ಬರು ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಮುಸ್ಲಿಂ ಯುವಕನೊಂದಿಗೆ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ. ಮೇ 28 ರಂದು ಮದುವೆ ನಡೆಯಬೇಕಿತ್ತು.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಹುಡುಗನ ಹೆಸರು, ಗಲಾಟೆ, ಕೊನೆಗೆ ಮಗಳ ಮದುವೆಯನ್ನೇ ರದ್ದು ಮಾಡಿದ ಬಿಜೆಪಿ ನಾಯಕ
ಮದುವೆ
ನಯನಾ ರಾಜೀವ್
|

Updated on: May 22, 2023 | 12:18 PM

Share

ಉತ್ತರಾಖಂಡದ ಬಿಜೆಪಿ ಮುಖಂಡರೊಬ್ಬರು ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಮುಸ್ಲಿಂ ಯುವಕನೊಂದಿಗೆ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ. ಮೇ 28 ರಂದು ಮದುವೆ ನಡೆಯಬೇಕಿತ್ತು. ಪೌರಿ ಮುನಿಸಿಪಾಲಿಟಿ ಅಧ್ಯಕ್ಷ ಯಶ್ಪಾಲ್ ಬೇನಮ್ ತನ್ನ ಮಗಳ ಸಂತೋಷಕ್ಕಾಗಿ ಮುಸ್ಲಿಂ ಹುಡುಗನೊಂದಿಗೆ ಮದುವೆಗೆ ಒಪ್ಪಿಗೆ ನೀಡಿದ್ದರು, ಆದರೆ ಜನರು ಮದುವೆ ಕಾರ್ಡ್‌ನಲ್ಲಿ ಹೆಸರನ್ನು ಓದಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಗದ್ದಲ ಸೃಷ್ಟಿಸಿದ್ದರು.

ಈಗ ಸೃಷ್ಟಿಯಾಗಿರುವ ವಾತಾವರಣ ನೋಡಿ ಎರಡೂ ಕುಟುಂಬಗಳು ಒಟ್ಟಾಗಿ ಕುಳಿತು ಸಾರ್ವಜನಿಕ ಪ್ರತಿನಿಧಿಯಾಗಿ ಪೊಲೀಸರ ಭದ್ರತೆಯಲ್ಲಿ ಮದುವೆ ಮಾಡುವುದು ಸರಿಯಲ್ಲ ಎಂದು ತೀರ್ಮಾನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮದುವೆ ಕಾರ್ಡ್ ವೈರಲ್ ಆಗಿದೆ ಬಿಜೆಪಿ ಮುಖಂಡರೊಬ್ಬರ ಮಗಳ ಮದುವೆ ಕಾರ್ಡ್‌ನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಾರ್ಡ್‌ನ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿ ಮಾಡಿದೆ.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಬಿಜೆಪಿಯ ಬೆಂಬಲಿಗರು ಮತ್ತು ವಿರೋಧಿಗಳು ಬೇನಾಮ್ ಅನ್ನು ಟೀಕಿಸಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ಪಾಲ್ ಬೇನಮ್, ಮಗಳ ಸಂತೋಷಕ್ಕಾಗಿ ಮುಸ್ಲಿಂ ಹುಡುಗನಿಗೆ ಮದುವೆ ಯೋಜಿಸಿದ್ದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ