AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ ಡೋಲು ಬಾರಿಸಲು ಬಾರದ್ದಕ್ಕೆ ದಲಿತ ಕುಟುಂಬಗಳಿಗೆ ಊರಿಗೆ ಬಹಿಷ್ಕಾರ

ಪಂಚಾಯತ್ ಆದೇಶದ ಪ್ರಕಾರ, ಪರಿಶಿಷ್ಟ ಜಾತಿಯ ಕುಟುಂಬಗಳು ಗ್ರಾಮದಲ್ಲಿರುವ ಅರಣ್ಯ ಮತ್ತು ಜಲಮೂಲಗಳನ್ನು ಬಳಸದಂತೆ, ಅಂಗಡಿಗಳಿಂದ ಅಗತ್ಯ ವಸ್ತುಗಳನ್ನು ಖರೀದಿಸದಂತೆ, ವಾಹನಗಳಲ್ಲಿ ಪ್ರಯಾಣಿಸದಂತೆ ಮತ್ತು ದೇವಸ್ಥಾನಗಳಿಗೆ ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ.

ಉತ್ತರಾಖಂಡದಲ್ಲಿ ಡೋಲು ಬಾರಿಸಲು ಬಾರದ್ದಕ್ಕೆ ದಲಿತ ಕುಟುಂಬಗಳಿಗೆ ಊರಿಗೆ ಬಹಿಷ್ಕಾರ
ಡೋಲು
ಸುಷ್ಮಾ ಚಕ್ರೆ
|

Updated on: Jul 18, 2024 | 12:25 PM

Share

ಗೋಪೇಶ್ವರ: ಅನಾರೋಗ್ಯದ ಕಾರಣದಿಂದ ದೇವಸ್ಥಾನಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಡೋಲು ಬಾರಿಸಲು ಬಾರದ ಹಿನ್ನೆಲೆಯಲ್ಲಿ ಚಮೋಲಿ ಜಿಲ್ಲೆಯ ಹಳ್ಳಿಯೊಂದರ ದಲಿತ ಕುಟುಂಬಗಳನ್ನು ಬಹಿಷ್ಕರಿಸಿದ್ದಾರೆ. ಭಾರತ- ಚೀನಾ ಗಡಿಯ ಸಮೀಪವಿರುವ ನಿತಿ ಕಣಿವೆಯಲ್ಲಿರುವ ಸುಭಾಯ್ ಗ್ರಾಮದ ಸ್ಥಳೀಯ ಪಂಚಾಯತ್ ಭಾನುವಾರ ಬಹಿಷ್ಕಾರವನ್ನು ಘೋಷಿಸಿದೆ.

ಸುಭಾಯ್ ಗ್ರಾಮದಲ್ಲಿ ಸುಮಾರು ಅರ್ಧ ಡಜನ್ ಪರಿಶಿಷ್ಟ ಜಾತಿಯ ಕುಟುಂಬಗಳಿವೆ. ಅವರು ಆ ಗ್ರಾಮದಲ್ಲಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬಗಳಲ್ಲಿ ಹಲವು ತಲೆಮಾರುಗಳಿಂದ ಡೋಲು ಬಾರಿಸುತ್ತಿದ್ದಾರೆ.

ಇದನ್ನೂ ಓದಿ: Viral Video: ಕೇರಳದ ದೇವಾಲಯಕ್ಕೆ ಸೀರೆಯುಟ್ಟ ವಿದೇಶಿ ಮಹಿಳೆಗೆ ನಿರ್ಬಂಧ; ವಿಡಿಯೋ ವೈರಲ್

ಆದರೆ, ಒಬ್ಬ ಪುಷ್ಕರ್ ಲಾಲ್ ಅನಾರೋಗ್ಯದ ಕಾರಣದಿಂದಾಗಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಡೋಲು ಬಾರಿಸಲು ಬಂದಿರಲಿಲ್ಲ. ಇದರಿಂದ ಸ್ಥಳೀಯ ಪಂಚಾಯತ್ ಇಡೀ ದಲಿತ ಸಮುದಾಯವನ್ನು ಸಾಮಾಜಿಕ ಬಹಿಷ್ಕಾರಕ್ಕೆ ಆದೇಶಿಸಿದೆ. ಪಂಚಾಯತ್ ಸದಸ್ಯರೊಬ್ಬರು ಬಹಿಷ್ಕಾರವನ್ನು ಘೋಷಿಸುವುದು ಮತ್ತು ಆದೇಶವನ್ನು ಪಾಲಿಸದಿದ್ದರೆ ಇದೇ ರೀತಿಯ ಪರಿಣಾಮಗಳನ್ನು ಗ್ರಾಮಸ್ಥರಿಗೆ ಬೆದರಿಕೆ ಹಾಕುವುದು ವೀಡಿಯೊದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ದಲಿತರ ಪರ ಇದ್ದೇವೆ ಎಂದು ಅವರ ಹಣವನ್ನೇ ಕಾಂಗ್ರೆಸ್ ಲೂಟಿ‌ ಮಾಡಿದೆ -ಆರ್.ಅಶೋಕ್

ಪಂಚಾಯತ್ ಆದೇಶದ ಪ್ರಕಾರ, ಎಸ್‌ಸಿ ಕುಟುಂಬಗಳು ಗ್ರಾಮದಲ್ಲಿರುವ ಅರಣ್ಯ ಮತ್ತು ಜಲಮೂಲಗಳನ್ನು ಬಳಸದಂತೆ, ಅಂಗಡಿಗಳಿಂದ ಅಗತ್ಯ ವಸ್ತುಗಳನ್ನು ಖರೀದಿಸಲು, ವಾಹನಗಳಲ್ಲಿ ಪ್ರಯಾಣಿಸಲು ಮತ್ತು ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ.

ಸಂತ್ರಸ್ತೆಯ ಕುಟುಂಬಗಳು ಜೋಶಿಮಠ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ರಾಮಕೃಷ್ಣ ಖಂಡ್ವಾಲ್ ಮತ್ತು ಯಶವೀರ್ ಸಿಂಗ್ ಎಂಬ ಇಬ್ಬರು ವ್ಯಕ್ತಿಗಳು ಈ ಆದೇಶದ ರೂವಾರಿಗಳು ಎಂದು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ