AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand: ಹೋಟೆಲ್​ನಲ್ಲಿ ಅಗ್ನಿ ಅವಘಡ, ಸುಟ್ಟು ಕರಕಲಾದ ವಾಹನಗಳು

ಉತ್ತರಾಖಂಡದ ಮಸೂರಿಯಲ್ಲಿರುವ ಕ್ಯಾಮೆಲ್ ಬ್ಯಾಕ್​ ರೋಡ್​ನಲ್ಲಿರುವ ಹೋಟೆಲ್​ನಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟವು. ಬೆಂಕಿಯಲ್ಲಿ ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ಘಟನೆಯಲ್ಲಿ ಪ್ರಾಣಹಾನಿಯಾಗಿರುವ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.

Uttarakhand: ಹೋಟೆಲ್​ನಲ್ಲಿ ಅಗ್ನಿ ಅವಘಡ, ಸುಟ್ಟು ಕರಕಲಾದ ವಾಹನಗಳು
ಹೋಟೆಲ್​ ಬೆಂಕಿ
ನಯನಾ ರಾಜೀವ್
|

Updated on: Sep 17, 2023 | 9:42 AM

Share

ಉತ್ತರಾಖಂಡದ ಮಸೂರಿಯಲ್ಲಿರುವ ಕ್ಯಾಮೆಲ್ ಬ್ಯಾಕ್​ ರೋಡ್​ನಲ್ಲಿರುವ ಹೋಟೆಲ್​ನಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟವು. ಬೆಂಕಿಯಲ್ಲಿ ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ಘಟನೆಯಲ್ಲಿ ಪ್ರಾಣಹಾನಿಯಾಗಿರುವ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.

ಮಾಹಿತಿ ಪ್ರಕಾರ ಮಸೂರಿಯ ದಿ ರಿಂಗ್ ಪೆವಿಲಿಯನ್ ಹೋಟೆಲ್​ನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್​ನಲ್ಲಿದ್ದ ಸಿಬ್ಬಂದಿಯನ್ನು ಹೊರಗೆ ಕರೆದೊಯ್ಯಲು ಸಾಧ್ಯವಾಗಿರಲಿಲ್ಲ, ಸುತ್ತಲೂ ಬೆಂಕಿ ಆವರಿಸಿತ್ತು.

ಹೋಟೆಲ್​​ನಲ್ಲಿ ಸಿಬ್ಬಂದಿ ಕುಲದೀಪ್ ಸಿಂಗ್ ಹಾಗೂ ಸಹೋದ್ಯೋಗಿಗಳು ಮಲಗಿದ್ದಾಗ ಬೆಂಕಿಯ ಶಬ್ದ ಕೇಳಿಸಿತ್ತು, ದಟ್ಟ ಹೊಗೆ ಆವರಿಸುತ್ತಿತ್ತು. ಸಾಕಷ್ಟು ಮಂದಿ ಹೋಟೆಲ್​ನಿಂದ ಹೊರಗೆ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಮತ್ತಷ್ಟು ಓದಿ:ಬೆಂಗಳೂರು: ಶೂ, ಚಪ್ಪಲಿ ಗೋಡೌನ್​ನಲ್ಲಿ ಅಗ್ನಿ ಅವಘಡ, ಐದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ

ಒಟ್ಟು 11 ಮಂದಿ ಸಿಬ್ಬಂದಿ ಹೋಟೆಲ್​ನಲ್ಲಿದ್ದರು. ಬೆಳಗ್ಗೆ 6.30ರ ಸುಮಾರಿಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು. ನಂತರ ಹೋಟೆಲ್​ನ ಕಿಟಕಿ ಗಾಜು ಒಡೆದು ಕೆಲವು ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ