AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand: ಹೋಟೆಲ್​ನಲ್ಲಿ ಅಗ್ನಿ ಅವಘಡ, ಸುಟ್ಟು ಕರಕಲಾದ ವಾಹನಗಳು

ಉತ್ತರಾಖಂಡದ ಮಸೂರಿಯಲ್ಲಿರುವ ಕ್ಯಾಮೆಲ್ ಬ್ಯಾಕ್​ ರೋಡ್​ನಲ್ಲಿರುವ ಹೋಟೆಲ್​ನಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟವು. ಬೆಂಕಿಯಲ್ಲಿ ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ಘಟನೆಯಲ್ಲಿ ಪ್ರಾಣಹಾನಿಯಾಗಿರುವ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.

Uttarakhand: ಹೋಟೆಲ್​ನಲ್ಲಿ ಅಗ್ನಿ ಅವಘಡ, ಸುಟ್ಟು ಕರಕಲಾದ ವಾಹನಗಳು
ಹೋಟೆಲ್​ ಬೆಂಕಿ
ನಯನಾ ರಾಜೀವ್
|

Updated on: Sep 17, 2023 | 9:42 AM

Share

ಉತ್ತರಾಖಂಡದ ಮಸೂರಿಯಲ್ಲಿರುವ ಕ್ಯಾಮೆಲ್ ಬ್ಯಾಕ್​ ರೋಡ್​ನಲ್ಲಿರುವ ಹೋಟೆಲ್​ನಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟವು. ಬೆಂಕಿಯಲ್ಲಿ ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ಘಟನೆಯಲ್ಲಿ ಪ್ರಾಣಹಾನಿಯಾಗಿರುವ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.

ಮಾಹಿತಿ ಪ್ರಕಾರ ಮಸೂರಿಯ ದಿ ರಿಂಗ್ ಪೆವಿಲಿಯನ್ ಹೋಟೆಲ್​ನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್​ನಲ್ಲಿದ್ದ ಸಿಬ್ಬಂದಿಯನ್ನು ಹೊರಗೆ ಕರೆದೊಯ್ಯಲು ಸಾಧ್ಯವಾಗಿರಲಿಲ್ಲ, ಸುತ್ತಲೂ ಬೆಂಕಿ ಆವರಿಸಿತ್ತು.

ಹೋಟೆಲ್​​ನಲ್ಲಿ ಸಿಬ್ಬಂದಿ ಕುಲದೀಪ್ ಸಿಂಗ್ ಹಾಗೂ ಸಹೋದ್ಯೋಗಿಗಳು ಮಲಗಿದ್ದಾಗ ಬೆಂಕಿಯ ಶಬ್ದ ಕೇಳಿಸಿತ್ತು, ದಟ್ಟ ಹೊಗೆ ಆವರಿಸುತ್ತಿತ್ತು. ಸಾಕಷ್ಟು ಮಂದಿ ಹೋಟೆಲ್​ನಿಂದ ಹೊರಗೆ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಮತ್ತಷ್ಟು ಓದಿ:ಬೆಂಗಳೂರು: ಶೂ, ಚಪ್ಪಲಿ ಗೋಡೌನ್​ನಲ್ಲಿ ಅಗ್ನಿ ಅವಘಡ, ಐದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ

ಒಟ್ಟು 11 ಮಂದಿ ಸಿಬ್ಬಂದಿ ಹೋಟೆಲ್​ನಲ್ಲಿದ್ದರು. ಬೆಳಗ್ಗೆ 6.30ರ ಸುಮಾರಿಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು. ನಂತರ ಹೋಟೆಲ್​ನ ಕಿಟಕಿ ಗಾಜು ಒಡೆದು ಕೆಲವು ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ