AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ: ಉತ್ತರಾಖಂಡ ಹಿಮಕುಸಿತದ ತೀವ್ರತೆ ವಿವರಿಸಿದ ಸ್ಥಳೀಯ

ಉತ್ತರಾಖಂಡದಲ್ಲಿ ವಾಸಿಸುವ ಸಂಜಯ್​ ಸಿಂಗ್​ ರಾಣಾ ಎನ್ನುವ ವ್ಯಕ್ತಿ ಈ ಭಯಾನಕ ದೃಶ್ಯವನ್ನು ಕಣ್ಣಾರೆ ಕಂಡಿದ್ದಾರೆ. ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ.

ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ: ಉತ್ತರಾಖಂಡ ಹಿಮಕುಸಿತದ ತೀವ್ರತೆ ವಿವರಿಸಿದ ಸ್ಥಳೀಯ
ಹಾನಿಗೊಳಗಾದ ಡ್ಯಾಮ್
ರಾಜೇಶ್ ದುಗ್ಗುಮನೆ
| Edited By: |

Updated on: Feb 07, 2021 | 6:59 PM

Share

ಡೆಹ್ರಾಡೂನ್ : ಉತ್ತರಾಖಂಡದನ ಚಮೋಲಿ ಜಿಲ್ಲೆಯಲ್ಲಿ ವ್ಯಾಪಕ ಹಿಮಕುಸಿತ (Uttarakhand Glacier Burst) ಉಂಟಾಗಿದೆ. ಇದರಿಂದ ಉಂಟಾದ ಪ್ರವಾಹದಿಂದ 150ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಅನೇಕರ ಶವ ಈಗಾಗಲೇ ದೊರೆತಿದ್ದು, ಇನ್ನೂ ಅನೇಕರಿಗಾಗಿ ಹುಡುಕಾಟ ಮುಂದುವರಿದೆ.  ಕೆಲ ಗ್ರಾಮಗಳಿಗೆ ನೀರು ಅಪ್ಪಳಿಸಿದೆ. ಈ ಘಟನೆಯನ್ನು ಕಣ್ಣಾರೆ ಕಂಡ ವ್ಯಕ್ತಿಯೋರ್ವ ಭಯಾನಕ ದೃಶ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಉತ್ತರಾಖಂಡದಲ್ಲಿ ವಾಸಿಸುವ ಸಂಜಯ್​ ಸಿಂಗ್​ ರಾಣಾ ಎನ್ನುವ ವ್ಯಕ್ತಿ ಈ ಭಯಾನಕ ದೃಶ್ಯವನ್ನು ಕಣ್ಣಾರೆ ಕಂಡಿದ್ದಾರೆ. ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ. ನಾನು ಪ್ರವಾಹ ಉಂಟಾಗುವ ಪ್ರದೇಶಕ್ಕಿಂತ ಮೇಲಿದ್ದೆ. ನೋಡ ನೋಡುತ್ತಿದ್ದಂತೆ ಭಾರೀ ನೀರು ಬಂದಿತ್ತು. ಯಾರಿಗೂ ಅಲರ್ಟ್​ ಮಾಡಲು ಸಾಧ್ಯವೇ ಆಗಲಿಲ್ಲ. ನೀರು ಬರುವ ವೇಗ ನೋಡಿದರೆ, ನಾವು ಕೊಚ್ಚಿ ಹೋಗುತ್ತೇವೆ ಎಂದು ಭಾವಿಸಿದ್ದೆ ಎಂದು ಸಂಜಯ್ ಸಿಂಗ್​ ವಿವರಿಸಿದ್ದಾರೆ.

ನೀರು ಬರುವುದಕ್ಕೂ ಮೊದಲು ಇಲ್ಲಿ ಅನೇಕು ತಾವು ಸಾಕಿದ ಕುರಿ-ದನಗಳನ್ನು ಮೇಯಿಸುತ್ತಿದ್ದರು. ಇನ್ನೂ ಅನೇಕರು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಅವರೆಲ್ಲರೂ ಕೊಚ್ಚಿ ಹೋಗಿರುವ ಭಯ ಕಾಡುತ್ತಿದೆ. ಎಷ್ಟು ಜನ ಕಾಣೆ ಆಗಿದ್ದಾರೆ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳುವದೇ ಕಷ್ಟ ಎಂದಿದ್ದಾರೆ ಸಂಜಯ್ ಸಿಂಗ್.

ಈಗಾಗಲೇ ಉತ್ತರಾಖಂಡದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ನೀರು ಬರುವ ವೇಗ ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ