AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand glacier burst: ದುರಂತದಲ್ಲಿ 3 ಮರಿ ಕಳೆದುಕೊಂಡ ಶ್ವಾನ, 7 ದಿನಗಳಿಂದ ಕಣ್ಣೀರಿಡುತ್ತಾ ಹುಡುಕುತಿದೆ.. Photos

Uttarakhand Glacier Burst: ಈ ದುರಂತದಲ್ಲಿ ಕೇವಲ ಮನುಷ್ಯರು ಮಾತ್ರ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿಲ್ಲ. ಬದಲಿಗೆ ಅಲ್ಲಿ ವಾಸಿಸುತ್ತಿದ್ದ ಪ್ರಾಣಿ, ಪಕ್ಷಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತೀರದ ನೋವಿನೊಂದಿಗೆ, ಕಳೆದುಕೊಂಡವರನ್ನು ಹುಡುಕುತ್ತಾ ದಿನ ಕಳೆಯುತ್ತೀವೆ.

ಪೃಥ್ವಿಶಂಕರ
| Edited By: |

Updated on:Feb 17, 2021 | 7:21 PM

Share
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ 54 ಮೃತದೇಹಗಳನ್ನು ಹೊರತೆಗೆಯಲಾಗಿದೆ. 

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ 54 ಮೃತದೇಹಗಳನ್ನು ಹೊರತೆಗೆಯಲಾಗಿದೆ. 

1 / 7
ಸೋಮವಾರ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 174 ಮಂದಿ ನಾಪತ್ತೆಯಾಗಿದ್ದಾರೆ ಎಂದು ಚಮೋಲಿ ಪೊಲೀಸರು ಹೇಳಿದ್ದಾರೆ.

ಸೋಮವಾರ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 174 ಮಂದಿ ನಾಪತ್ತೆಯಾಗಿದ್ದಾರೆ ಎಂದು ಚಮೋಲಿ ಪೊಲೀಸರು ಹೇಳಿದ್ದಾರೆ.

2 / 7
ಆದರೆ ಈ ದುರಂತದಲ್ಲಿ ಕೇವಲ ಮನುಷ್ಯರು ಮಾತ್ರ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿಲ್ಲ. ಬದಲಿಗೆ ಅಲ್ಲಿ ವಾಸಿಸುತ್ತಿದ್ದ ಪ್ರಾಣಿ ಪಕ್ಷಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತೀರದ ನೋವಿನೊಂದಿಗೆ, ಕಳೆದುಕೊಂಡವರನ್ನು ಹುಡುಕುತ್ತಾ ದಿನ ಕಳೆಯುತ್ತೀವೆ.

ಆದರೆ ಈ ದುರಂತದಲ್ಲಿ ಕೇವಲ ಮನುಷ್ಯರು ಮಾತ್ರ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿಲ್ಲ. ಬದಲಿಗೆ ಅಲ್ಲಿ ವಾಸಿಸುತ್ತಿದ್ದ ಪ್ರಾಣಿ ಪಕ್ಷಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತೀರದ ನೋವಿನೊಂದಿಗೆ, ಕಳೆದುಕೊಂಡವರನ್ನು ಹುಡುಕುತ್ತಾ ದಿನ ಕಳೆಯುತ್ತೀವೆ.

3 / 7
ಹಿಮ ಕುಸಿತ ದುರಂತದಲ್ಲಿ ಪ್ರಾಣಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿವೆ. ದುರಂತ ನಡೆಯುವ ಜಾಗದಲ್ಲಿ ವಾಸಿಸುತ್ತಿದ್ದ ಈ ನಾಯಿ ತನ್ನ ಮೂರು ಮಕ್ಕಳನ್ನು ಹುಡುಕುತ್ತಾ 7 ದಿನಗಳ ಕಾಲ ಅಲ್ಲಿಯೇ ಸುತ್ತಾಡುತ್ತಿದೆ.

ಹಿಮ ಕುಸಿತ ದುರಂತದಲ್ಲಿ ಪ್ರಾಣಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿವೆ. ದುರಂತ ನಡೆಯುವ ಜಾಗದಲ್ಲಿ ವಾಸಿಸುತ್ತಿದ್ದ ಈ ನಾಯಿ ತನ್ನ ಮೂರು ಮಕ್ಕಳನ್ನು ಹುಡುಕುತ್ತಾ 7 ದಿನಗಳ ಕಾಲ ಅಲ್ಲಿಯೇ ಸುತ್ತಾಡುತ್ತಿದೆ.

4 / 7
ಸತತ 7 ದಿನಗಳಿಂದ ಊಟ ಮುಟ್ಟದೆ ತನ್ನ ಮರಿಗಳಿಗಾಗಿ ಜೀವ ಸವೆಸುತ್ತಿರುವ ಈ ನಾಯಿ, ತನ್ನ ಮರಿಗಳು ಇದ್ದ ಜಾಗದಲ್ಲಿ ಪದೇ ಪದೇ ಓಡಾಡುತ್ತಾ, ಕಳೆದುಹೋಗಿರುವ ತನ್ನ ಮರಿಗಳಿಗಾಗಿ ಕಣ್ಣೀರು ಸುರಿಸುತ್ತಿದೆ.

ಸತತ 7 ದಿನಗಳಿಂದ ಊಟ ಮುಟ್ಟದೆ ತನ್ನ ಮರಿಗಳಿಗಾಗಿ ಜೀವ ಸವೆಸುತ್ತಿರುವ ಈ ನಾಯಿ, ತನ್ನ ಮರಿಗಳು ಇದ್ದ ಜಾಗದಲ್ಲಿ ಪದೇ ಪದೇ ಓಡಾಡುತ್ತಾ, ಕಳೆದುಹೋಗಿರುವ ತನ್ನ ಮರಿಗಳಿಗಾಗಿ ಕಣ್ಣೀರು ಸುರಿಸುತ್ತಿದೆ.

5 / 7
ತಪೋವನ್ ಸುರಂಗದ ಬಳಿ ತನ್ನ ಮರಿಗಳಿಗೆ ಜನ್ಮ ನೀಡಿದ್ದ ಈ ನಾಯಿ, ದುರಂತದ ನಡೆದ ನಂತರ ಹಗಲು ರಾತ್ರಿ ತನ್ನ ಮಕ್ಕಳಿಗಾಗಿ ಹಂಬಲಿಸುತ್ತಿದೆ.

ತಪೋವನ್ ಸುರಂಗದ ಬಳಿ ತನ್ನ ಮರಿಗಳಿಗೆ ಜನ್ಮ ನೀಡಿದ್ದ ಈ ನಾಯಿ, ದುರಂತದ ನಡೆದ ನಂತರ ಹಗಲು ರಾತ್ರಿ ತನ್ನ ಮಕ್ಕಳಿಗಾಗಿ ಹಂಬಲಿಸುತ್ತಿದೆ.

6 / 7
ಈ ನಾಯಿಯ ಮೂರು ಮಕ್ಕಳ ಬಹುಶಃ ದುರಂತದ ಅವಶೇಷಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ.

ಈ ನಾಯಿಯ ಮೂರು ಮಕ್ಕಳ ಬಹುಶಃ ದುರಂತದ ಅವಶೇಷಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ.

7 / 7

Published On - 1:22 pm, Mon, 15 February 21

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು