AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand glacier burst: ದುರಂತದಲ್ಲಿ 3 ಮರಿ ಕಳೆದುಕೊಂಡ ಶ್ವಾನ, 7 ದಿನಗಳಿಂದ ಕಣ್ಣೀರಿಡುತ್ತಾ ಹುಡುಕುತಿದೆ.. Photos

Uttarakhand Glacier Burst: ಈ ದುರಂತದಲ್ಲಿ ಕೇವಲ ಮನುಷ್ಯರು ಮಾತ್ರ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿಲ್ಲ. ಬದಲಿಗೆ ಅಲ್ಲಿ ವಾಸಿಸುತ್ತಿದ್ದ ಪ್ರಾಣಿ, ಪಕ್ಷಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತೀರದ ನೋವಿನೊಂದಿಗೆ, ಕಳೆದುಕೊಂಡವರನ್ನು ಹುಡುಕುತ್ತಾ ದಿನ ಕಳೆಯುತ್ತೀವೆ.

ಪೃಥ್ವಿಶಂಕರ
| Updated By: Digi Tech Desk

Updated on:Feb 17, 2021 | 7:21 PM

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ 54 ಮೃತದೇಹಗಳನ್ನು ಹೊರತೆಗೆಯಲಾಗಿದೆ. 

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ 54 ಮೃತದೇಹಗಳನ್ನು ಹೊರತೆಗೆಯಲಾಗಿದೆ. 

1 / 7
ಸೋಮವಾರ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 174 ಮಂದಿ ನಾಪತ್ತೆಯಾಗಿದ್ದಾರೆ ಎಂದು ಚಮೋಲಿ ಪೊಲೀಸರು ಹೇಳಿದ್ದಾರೆ.

ಸೋಮವಾರ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 174 ಮಂದಿ ನಾಪತ್ತೆಯಾಗಿದ್ದಾರೆ ಎಂದು ಚಮೋಲಿ ಪೊಲೀಸರು ಹೇಳಿದ್ದಾರೆ.

2 / 7
ಆದರೆ ಈ ದುರಂತದಲ್ಲಿ ಕೇವಲ ಮನುಷ್ಯರು ಮಾತ್ರ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿಲ್ಲ. ಬದಲಿಗೆ ಅಲ್ಲಿ ವಾಸಿಸುತ್ತಿದ್ದ ಪ್ರಾಣಿ ಪಕ್ಷಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತೀರದ ನೋವಿನೊಂದಿಗೆ, ಕಳೆದುಕೊಂಡವರನ್ನು ಹುಡುಕುತ್ತಾ ದಿನ ಕಳೆಯುತ್ತೀವೆ.

ಆದರೆ ಈ ದುರಂತದಲ್ಲಿ ಕೇವಲ ಮನುಷ್ಯರು ಮಾತ್ರ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿಲ್ಲ. ಬದಲಿಗೆ ಅಲ್ಲಿ ವಾಸಿಸುತ್ತಿದ್ದ ಪ್ರಾಣಿ ಪಕ್ಷಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತೀರದ ನೋವಿನೊಂದಿಗೆ, ಕಳೆದುಕೊಂಡವರನ್ನು ಹುಡುಕುತ್ತಾ ದಿನ ಕಳೆಯುತ್ತೀವೆ.

3 / 7
ಹಿಮ ಕುಸಿತ ದುರಂತದಲ್ಲಿ ಪ್ರಾಣಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿವೆ. ದುರಂತ ನಡೆಯುವ ಜಾಗದಲ್ಲಿ ವಾಸಿಸುತ್ತಿದ್ದ ಈ ನಾಯಿ ತನ್ನ ಮೂರು ಮಕ್ಕಳನ್ನು ಹುಡುಕುತ್ತಾ 7 ದಿನಗಳ ಕಾಲ ಅಲ್ಲಿಯೇ ಸುತ್ತಾಡುತ್ತಿದೆ.

ಹಿಮ ಕುಸಿತ ದುರಂತದಲ್ಲಿ ಪ್ರಾಣಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿವೆ. ದುರಂತ ನಡೆಯುವ ಜಾಗದಲ್ಲಿ ವಾಸಿಸುತ್ತಿದ್ದ ಈ ನಾಯಿ ತನ್ನ ಮೂರು ಮಕ್ಕಳನ್ನು ಹುಡುಕುತ್ತಾ 7 ದಿನಗಳ ಕಾಲ ಅಲ್ಲಿಯೇ ಸುತ್ತಾಡುತ್ತಿದೆ.

4 / 7
ಸತತ 7 ದಿನಗಳಿಂದ ಊಟ ಮುಟ್ಟದೆ ತನ್ನ ಮರಿಗಳಿಗಾಗಿ ಜೀವ ಸವೆಸುತ್ತಿರುವ ಈ ನಾಯಿ, ತನ್ನ ಮರಿಗಳು ಇದ್ದ ಜಾಗದಲ್ಲಿ ಪದೇ ಪದೇ ಓಡಾಡುತ್ತಾ, ಕಳೆದುಹೋಗಿರುವ ತನ್ನ ಮರಿಗಳಿಗಾಗಿ ಕಣ್ಣೀರು ಸುರಿಸುತ್ತಿದೆ.

ಸತತ 7 ದಿನಗಳಿಂದ ಊಟ ಮುಟ್ಟದೆ ತನ್ನ ಮರಿಗಳಿಗಾಗಿ ಜೀವ ಸವೆಸುತ್ತಿರುವ ಈ ನಾಯಿ, ತನ್ನ ಮರಿಗಳು ಇದ್ದ ಜಾಗದಲ್ಲಿ ಪದೇ ಪದೇ ಓಡಾಡುತ್ತಾ, ಕಳೆದುಹೋಗಿರುವ ತನ್ನ ಮರಿಗಳಿಗಾಗಿ ಕಣ್ಣೀರು ಸುರಿಸುತ್ತಿದೆ.

5 / 7
ತಪೋವನ್ ಸುರಂಗದ ಬಳಿ ತನ್ನ ಮರಿಗಳಿಗೆ ಜನ್ಮ ನೀಡಿದ್ದ ಈ ನಾಯಿ, ದುರಂತದ ನಡೆದ ನಂತರ ಹಗಲು ರಾತ್ರಿ ತನ್ನ ಮಕ್ಕಳಿಗಾಗಿ ಹಂಬಲಿಸುತ್ತಿದೆ.

ತಪೋವನ್ ಸುರಂಗದ ಬಳಿ ತನ್ನ ಮರಿಗಳಿಗೆ ಜನ್ಮ ನೀಡಿದ್ದ ಈ ನಾಯಿ, ದುರಂತದ ನಡೆದ ನಂತರ ಹಗಲು ರಾತ್ರಿ ತನ್ನ ಮಕ್ಕಳಿಗಾಗಿ ಹಂಬಲಿಸುತ್ತಿದೆ.

6 / 7
ಈ ನಾಯಿಯ ಮೂರು ಮಕ್ಕಳ ಬಹುಶಃ ದುರಂತದ ಅವಶೇಷಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ.

ಈ ನಾಯಿಯ ಮೂರು ಮಕ್ಕಳ ಬಹುಶಃ ದುರಂತದ ಅವಶೇಷಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ.

7 / 7

Published On - 1:22 pm, Mon, 15 February 21

Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ