AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand glacier burst: ದುರಂತದಲ್ಲಿ 3 ಮರಿ ಕಳೆದುಕೊಂಡ ಶ್ವಾನ, 7 ದಿನಗಳಿಂದ ಕಣ್ಣೀರಿಡುತ್ತಾ ಹುಡುಕುತಿದೆ.. Photos

Uttarakhand Glacier Burst: ಈ ದುರಂತದಲ್ಲಿ ಕೇವಲ ಮನುಷ್ಯರು ಮಾತ್ರ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿಲ್ಲ. ಬದಲಿಗೆ ಅಲ್ಲಿ ವಾಸಿಸುತ್ತಿದ್ದ ಪ್ರಾಣಿ, ಪಕ್ಷಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತೀರದ ನೋವಿನೊಂದಿಗೆ, ಕಳೆದುಕೊಂಡವರನ್ನು ಹುಡುಕುತ್ತಾ ದಿನ ಕಳೆಯುತ್ತೀವೆ.

ಪೃಥ್ವಿಶಂಕರ
| Edited By: |

Updated on:Feb 17, 2021 | 7:21 PM

Share
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ 54 ಮೃತದೇಹಗಳನ್ನು ಹೊರತೆಗೆಯಲಾಗಿದೆ. 

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ 54 ಮೃತದೇಹಗಳನ್ನು ಹೊರತೆಗೆಯಲಾಗಿದೆ. 

1 / 7
ಸೋಮವಾರ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 174 ಮಂದಿ ನಾಪತ್ತೆಯಾಗಿದ್ದಾರೆ ಎಂದು ಚಮೋಲಿ ಪೊಲೀಸರು ಹೇಳಿದ್ದಾರೆ.

ಸೋಮವಾರ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 174 ಮಂದಿ ನಾಪತ್ತೆಯಾಗಿದ್ದಾರೆ ಎಂದು ಚಮೋಲಿ ಪೊಲೀಸರು ಹೇಳಿದ್ದಾರೆ.

2 / 7
ಆದರೆ ಈ ದುರಂತದಲ್ಲಿ ಕೇವಲ ಮನುಷ್ಯರು ಮಾತ್ರ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿಲ್ಲ. ಬದಲಿಗೆ ಅಲ್ಲಿ ವಾಸಿಸುತ್ತಿದ್ದ ಪ್ರಾಣಿ ಪಕ್ಷಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತೀರದ ನೋವಿನೊಂದಿಗೆ, ಕಳೆದುಕೊಂಡವರನ್ನು ಹುಡುಕುತ್ತಾ ದಿನ ಕಳೆಯುತ್ತೀವೆ.

ಆದರೆ ಈ ದುರಂತದಲ್ಲಿ ಕೇವಲ ಮನುಷ್ಯರು ಮಾತ್ರ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿಲ್ಲ. ಬದಲಿಗೆ ಅಲ್ಲಿ ವಾಸಿಸುತ್ತಿದ್ದ ಪ್ರಾಣಿ ಪಕ್ಷಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತೀರದ ನೋವಿನೊಂದಿಗೆ, ಕಳೆದುಕೊಂಡವರನ್ನು ಹುಡುಕುತ್ತಾ ದಿನ ಕಳೆಯುತ್ತೀವೆ.

3 / 7
ಹಿಮ ಕುಸಿತ ದುರಂತದಲ್ಲಿ ಪ್ರಾಣಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿವೆ. ದುರಂತ ನಡೆಯುವ ಜಾಗದಲ್ಲಿ ವಾಸಿಸುತ್ತಿದ್ದ ಈ ನಾಯಿ ತನ್ನ ಮೂರು ಮಕ್ಕಳನ್ನು ಹುಡುಕುತ್ತಾ 7 ದಿನಗಳ ಕಾಲ ಅಲ್ಲಿಯೇ ಸುತ್ತಾಡುತ್ತಿದೆ.

ಹಿಮ ಕುಸಿತ ದುರಂತದಲ್ಲಿ ಪ್ರಾಣಿಗಳು ಸಹ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿವೆ. ದುರಂತ ನಡೆಯುವ ಜಾಗದಲ್ಲಿ ವಾಸಿಸುತ್ತಿದ್ದ ಈ ನಾಯಿ ತನ್ನ ಮೂರು ಮಕ್ಕಳನ್ನು ಹುಡುಕುತ್ತಾ 7 ದಿನಗಳ ಕಾಲ ಅಲ್ಲಿಯೇ ಸುತ್ತಾಡುತ್ತಿದೆ.

4 / 7
ಸತತ 7 ದಿನಗಳಿಂದ ಊಟ ಮುಟ್ಟದೆ ತನ್ನ ಮರಿಗಳಿಗಾಗಿ ಜೀವ ಸವೆಸುತ್ತಿರುವ ಈ ನಾಯಿ, ತನ್ನ ಮರಿಗಳು ಇದ್ದ ಜಾಗದಲ್ಲಿ ಪದೇ ಪದೇ ಓಡಾಡುತ್ತಾ, ಕಳೆದುಹೋಗಿರುವ ತನ್ನ ಮರಿಗಳಿಗಾಗಿ ಕಣ್ಣೀರು ಸುರಿಸುತ್ತಿದೆ.

ಸತತ 7 ದಿನಗಳಿಂದ ಊಟ ಮುಟ್ಟದೆ ತನ್ನ ಮರಿಗಳಿಗಾಗಿ ಜೀವ ಸವೆಸುತ್ತಿರುವ ಈ ನಾಯಿ, ತನ್ನ ಮರಿಗಳು ಇದ್ದ ಜಾಗದಲ್ಲಿ ಪದೇ ಪದೇ ಓಡಾಡುತ್ತಾ, ಕಳೆದುಹೋಗಿರುವ ತನ್ನ ಮರಿಗಳಿಗಾಗಿ ಕಣ್ಣೀರು ಸುರಿಸುತ್ತಿದೆ.

5 / 7
ತಪೋವನ್ ಸುರಂಗದ ಬಳಿ ತನ್ನ ಮರಿಗಳಿಗೆ ಜನ್ಮ ನೀಡಿದ್ದ ಈ ನಾಯಿ, ದುರಂತದ ನಡೆದ ನಂತರ ಹಗಲು ರಾತ್ರಿ ತನ್ನ ಮಕ್ಕಳಿಗಾಗಿ ಹಂಬಲಿಸುತ್ತಿದೆ.

ತಪೋವನ್ ಸುರಂಗದ ಬಳಿ ತನ್ನ ಮರಿಗಳಿಗೆ ಜನ್ಮ ನೀಡಿದ್ದ ಈ ನಾಯಿ, ದುರಂತದ ನಡೆದ ನಂತರ ಹಗಲು ರಾತ್ರಿ ತನ್ನ ಮಕ್ಕಳಿಗಾಗಿ ಹಂಬಲಿಸುತ್ತಿದೆ.

6 / 7
ಈ ನಾಯಿಯ ಮೂರು ಮಕ್ಕಳ ಬಹುಶಃ ದುರಂತದ ಅವಶೇಷಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ.

ಈ ನಾಯಿಯ ಮೂರು ಮಕ್ಕಳ ಬಹುಶಃ ದುರಂತದ ಅವಶೇಷಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ.

7 / 7

Published On - 1:22 pm, Mon, 15 February 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ