AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Glacier Burst: ಇಲ್ಲಿಯವರೆಗೆ 54 ಮೃತದೇಹಗಳು ಪತ್ತೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ

Uttarakhand: ಚಮೋಲಿ ಜಿಲ್ಲೆಯ ಜೋಷಿಮಠದಲ್ಲಿರುವ ತಪೋವನ್ ಸುರಂಗ ಮಾರ್ಗದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್) ಹೇಳಿದೆ.

Uttarakhand Glacier Burst: ಇಲ್ಲಿಯವರೆಗೆ 54 ಮೃತದೇಹಗಳು ಪತ್ತೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ತಪೋವನ್ ಸುರಂಗ ಮಾರ್ಗದಲ್ಲಿ ರಕ್ಷಣಾ ಕಾರ್ಯಾಚರಣೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Feb 15, 2021 | 11:56 AM

Share

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ 54 ಮೃತದೇಹಗಳನ್ನು ಹೊರತೆಗೆಯಲಾಗಿದೆ.  ಸೋಮವಾರ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 174 ಮಂದಿ ನಾಪತ್ತೆಯಾಗಿದ್ದಾರೆ ಎಂದು ಚಮೋಲಿ ಪೊಲೀಸರು ಹೇಳಿದ್ದಾರೆ.

ಹಿಮಾಲಯದದಲ್ಲಿ ಹಿಮನದಿ ಸ್ಫೋಟಗೊಂಡ ಪರಿಣಾಮ ಹಿಮಪಾತವಾಗಿ ಧೌಲಿಗಂಗಾ, ಅಲಕಾನಂದ ನದಿಯಲ್ಲಿ ಪ್ರವಾಹವುಂಟಾಗಿತ್ತು. ಈ ಪ್ರವಾಹದಲ್ಲಿ ಜಲವಿದ್ಯುತ್ ಯೋಜನೆ ಮತ್ತು 5 ಸೇತುವೆಗಳು ಕೊಚ್ಚಿಹೋಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಸೇನಾಪಡೆ, ಅರೆ ಸೇನಾಪಡೆ ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಚಮೋಲಿ ಜಿಲ್ಲೆಯ ಜೋಷಿಮಠದಲ್ಲಿರುವ ತಪೋವನ್ ಸುರಂಗ ಮಾರ್ಗದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್) ಹೇಳಿರುವುದಾಗಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಸುರಂಗದಿಂದ ಮೃತದೇಹಗಳನ್ನು ಹೊರಕ್ಕೆ ತರುವುದು ಕಷ್ಟವಾಗುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಕಮಾಂಡೆಂಟ್ ಪಿ.ಕೆ.ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ :  Uttarakhand Glacier Burst: ಏರಿಕೆಯಾಗುತ್ತಲೇ ಇದೆ ಹಿಮಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ; ಇಂದು 12 ಮೃತದೇಹಗಳು ಪತ್ತೆ

ಇಂಡೊ-ಟಿಬೆಟನ್ ಗಡಿ ಪೊಲೀಸರ ಪಡೆ ರೈನಿ ಎಂಬಲ್ಲಿ ಭಾನುವಾರ 6 ಮೃತದೇಹಗಳನ್ನು ಹೊರತೆಗೆದಿದೆ. ಅಲ್ಲಿರುವ ರಾಷ್ಟ್ರೀಯ ಉಷ್ಣ ವಿದ್ಯುತ್ ಸ್ಥಾವರದ ತಪೋವನ್- ವಿಷ್ಣುಗಡ್ ಹೈಡಲ್ ಯೋಜನೆಗೆ ಹೆಚ್ಚು ಹಾನಿಯಾಗಿದೆ. ಅಲ್ಲಿದ್ದ ಅಣೆಕಟ್ಟು ಸಂಪೂರ್ಣ ಕೊಚ್ಚಿಹೋಗಿದೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!