AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ

ಕೊವಿಡ್​ 19 ಮೂರನೇ ಅಲೆ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಚಾರ್​ಧಾಮ್​ ಯಾತ್ರೆಗೆ ಅವಕಾಶ ನೀಡಲು ಉತ್ತರಾಖಂಡ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ವಿಜ್ಞಾನಿಗಳ ಸಮುದಾಯ ನೀಡಿದ ಎಚ್ಚರಿಕೆ ಅನ್ವಯ ತನ್ನ ತೀರ್ಪು ಪ್ರಕಟಿಸಿತ್ತು.

Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ
ಬದ್ರಿನಾಥ ದೇಗುಲ
TV9 Web
| Edited By: |

Updated on:Sep 16, 2021 | 6:26 PM

Share

ಡೆಹ್ರಾಡೂನ್​: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧವನ್ನು ಉತ್ತಾರಖಂಡ ಹೈಕೋರ್ಟ್​ ಇಂದು ತೆರವುಗೊಳಿಸಿದೆ. ಆದರೆ ಕೊವಿಡ್​ 19 ನಿಯಮಗಳನ್ನು ಪಾಲಿಸುವುದನ್ನು ಕಡ್ಡಾಯ ಮಾಡಿದೆ. ಯಾತ್ರೆಗೆ ಬರುವವರು ಕಡ್ಡಾಯವಾಗಿ ಕೊರೊನಾ ವೈರಸ್​ ನೆಗೆಟಿವ್​ ರಿಪೋರ್ಟ್​ ತರಬೇಕು. ಎರಡೂ ಡೋಸ್​ ಲಸಿಕೆ ಪಡೆದ ಸರ್ಟಿಫಿಕೇಟ್​ ಹೊಂದಿರಬೇಕು ಎಂದು ಆದೇಶಿಸಿದೆ. ಹಾಗೇ, ಒಂದು ದಿನದಲ್ಲಿ ಕೇದಾರನಾಥ್​ ದೇಗುಲಕ್ಕೆ 800 ಭಕ್ತರು, ಬದ್ರಿನಾಥ್​​ ದೇವಾಲಯಕ್ಕೆ 1200ಜನರು, ಗಂಗೋತ್ರಿಗೆ 600 ಭಕ್ತರು ಮತ್ತು ಯಮುನೋತ್ರಿ ಧಾಮಕ್ಕೆ 400 ಭಕ್ತರಷ್ಟೇ ಆಗಮಿಸಬಹುದು ಎಂದೂ ಹೈಕೋರ್ಟ್​ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.   

ಕೊವಿಡ್​ 19 ಮೂರನೇ ಅಲೆ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಚಾರ್​ಧಾಮ್​ ಯಾತ್ರೆಗೆ ಅವಕಾಶ ನೀಡಲು ಉತ್ತರಾಖಂಡ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ವಿಜ್ಞಾನಿಗಳ ಸಮುದಾಯ ನೀಡಿದ ಎಚ್ಚರಿಕೆ ಅನ್ವಯ ತನ್ನ ತೀರ್ಪು ಪ್ರಕಟಿಸಿತ್ತು. ಅವಕಾಶ ಕೊಡಲು ಸರ್ಕಾರ ಮುಂದಾಗಿದ್ದರೂ ಅವಕಾಶ ನೀಡುವುದಿಲ್ಲ ಎಂದು ಹೇಳಿತ್ತು. ಇದೀಗ ಮತ್ತೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಉತ್ತರಾಖಂಡ್​ ಸರ್ಕಾರ, ಕೊವಿಡ್​ 19 ಪರಿಸ್ಥಿತಿ ಇದೀಗ ಸುಧಾರಿಸಿದೆ.  ಚಾರ್​ಧಾಮ್​ ಯಾತ್ರೆ ಯಾತ್ರಾರ್ಥಿಗಳಿಗೆ ಎಷ್ಟು ಮುಖ್ಯವೋ, ಹಾಗೇ, ಅದನ್ನು ನೆಚ್ಚಿಕೊಂಡು ಬದುಕು ಸಾಗಿಸುವವರೂ ಅನೇಕರು ಇದ್ದಾರೆ. ಈ ಕಾರಣಕ್ಕಾಗಿ ಯಾತ್ರೆಯನ್ನು ಅನುಮತಿಸಬೇಕು ಎಂದು ಮನವಿ ಮಾಡಿತ್ತು.  ಸದ್ಯ ಉತ್ತರಾಖಂಡ್​ನಲ್ಲಿ 296 ಮಾತ್ರ ಕೊವಿಡ್​ ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿಗಳನ್ನು ಪರಿಶೀಲಿಸಿದ ನಂತರ ಉತ್ತರಾಖಂಡ್ ಹೈಕೋರ್ಟ್ ಇದೀಗ ಯಾತ್ರೆಗೆ ಅನುಮತಿ ನೀಡಿದೆ.

ಇದನ್ನೂ ಓದಿ: ರೋಹಿತ್ ಮುಂದೆ ಕೊಹ್ಲಿ ಕೂಡ ಸೈಲೆಂಟ್! ಐಪಿಎಲ್‌ನಲ್ಲಿ ಯಾವ ತಂಡ ಯಾರ ವಿರುದ್ಧ ಹೆಚ್ಚು ಪಂದ್ಯ ಗೆದ್ದಿದೆ? ಇಲ್ಲಿದೆ ವಿವರ

ಆನ್​ಲೈನ್​ ಮೂಲಕ ಊಟ ತರಿಸಿಕೊಳ್ಳುವವರಲ್ಲಿ ನೀವೂ ಸೇರಿದ್ದರೆ, ನಿಮ್ಮ ಊಟಕ್ಕೆ ಹೆಚ್ಚು ಹಣ ನೀಡಲು ತಯಾರಾಗಿರಿ!

Published On - 6:19 pm, Thu, 16 September 21

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ