AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘಸ್ಫೋಟ! ಉತ್ತರಾಖಂಡದಲ್ಲಿ ಮತ್ತೊಮ್ಮೆ ಘರ್ಜಿಸುತ್ತಿವೆ ಮೋಡಗಳು

ಉತ್ತರಾಖಂಡದಲ್ಲಿ ಮತ್ತೊಮ್ಮೆ ಮೋಡಗಳು ಘರ್ಜಿಸುತ್ತಿವೆ, ಮೇಘಸ್ಫೋಟ ಸಂಭವಿಸುತ್ತಿದೆ. 2013 ರ ಕರಾಳ, ಪ್ರಳಯಾಂತಕ ಋತುಮಾನವನ್ನು ಜ್ಞಾಪಿಸುವಂತಿದೆ ಈಗಿನ ಮೇಘಸ್ಫೋಟ. ಪಿತ್ರೋಘಡದ ಮಾಡಕೋಟ ಗ್ರಾಮದಲ್ಲಿ ಮೇಘಸ್ಫೋಟದಿಂದ 3 ಮೃತಪಟ್ಟಿದ್ದಾರೆ. ಪಕ್ಕದ ಗ್ರಾಮವೊಂದು ಕೊಚ್ಚಿಹೋಗಿದ್ದು, ಹತ್ತಾರು ಮಂದಿ ಗ್ರಾಮಸ್ಥರು ಕಾಣೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವಿಕೆ ಜೋಗದಂಡೆ ತಿಳಿಸಿದ್ದಾರೆ.

ಮೇಘಸ್ಫೋಟ! ಉತ್ತರಾಖಂಡದಲ್ಲಿ ಮತ್ತೊಮ್ಮೆ ಘರ್ಜಿಸುತ್ತಿವೆ ಮೋಡಗಳು
ಸಾಧು ಶ್ರೀನಾಥ್​
|

Updated on: Jul 20, 2020 | 9:50 AM

Share

ಉತ್ತರಾಖಂಡದಲ್ಲಿ ಮತ್ತೊಮ್ಮೆ ಮೋಡಗಳು ಘರ್ಜಿಸುತ್ತಿವೆ, ಮೇಘಸ್ಫೋಟ ಸಂಭವಿಸುತ್ತಿದೆ. 2013 ರ ಕರಾಳ, ಪ್ರಳಯಾಂತಕ ಋತುಮಾನವನ್ನು ಜ್ಞಾಪಿಸುವಂತಿದೆ ಈಗಿನ ಮೇಘಸ್ಫೋಟ.

ಪಿತ್ರೋಘಡದ ಮಾಡಕೋಟ ಗ್ರಾಮದಲ್ಲಿ ಮೇಘಸ್ಫೋಟದಿಂದ 3 ಮೃತಪಟ್ಟಿದ್ದಾರೆ. ಪಕ್ಕದ ಗ್ರಾಮವೊಂದು ಕೊಚ್ಚಿಹೋಗಿದ್ದು, ಹತ್ತಾರು ಮಂದಿ ಗ್ರಾಮಸ್ಥರು ಕಾಣೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವಿಕೆ ಜೋಗದಂಡೆ ತಿಳಿಸಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ