AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swami Yatishwaranand: ಕಾಲಿಗೆ ಮಾಸ್ಕ್ ಸಿಕ್ಕಿಸಿಕೊಂಡು ಟ್ರೋಲ್ ಆದ ಸಚಿವ; ಇದೇನಾ ಕೋವಿಡ್ ನಿಯಮ ಎಂದ ನೆಟ್ಟಿಗರು

Viral Photo: ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಫೋಟೋವೊಂದು ವೈರಲ್ ಆಗಿದೆ.

Swami Yatishwaranand: ಕಾಲಿಗೆ ಮಾಸ್ಕ್ ಸಿಕ್ಕಿಸಿಕೊಂಡು ಟ್ರೋಲ್ ಆದ ಸಚಿವ; ಇದೇನಾ ಕೋವಿಡ್ ನಿಯಮ ಎಂದ ನೆಟ್ಟಿಗರು
ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ
TV9 Web
| Edited By: |

Updated on:Jul 15, 2021 | 6:13 PM

Share

ಮುಖಕ್ಕೆ ಹಾಕಿಕೊಳ್ಳಬೇಕಾದ ಮಾಸ್ಕ್ ಅನ್ನು ಕಾಲಿನ ಬೆರಳಿಗೆ ಸಿಕ್ಕಿಸಿಕೊಂಡು ಕುಳಿತ ಉತ್ತರಾಖಂಡದ ಸಚಿವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ. ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಫೋಟೋವೊಂದು ವೈರಲ್ ಆಗಿದ್ದು, ಆ ಕಾಲ ಬೆರಳಿನಲ್ಲಿ ಜೋತಾಡುತ್ತಿರುವ ಮಾಸ್ಕ್ ನೋಡಿದ ನೆಟ್ಟಿಗರು ಸಿಟ್ಟಾಗಿದ್ದಾರೆ.

ಉತ್ತರಾಖಂಡದ ಬಿಜೆಪಿ ಸರ್ಕಾರದ ಕಬ್ಬು ಕಾರ್ಖಾನೆ ಸಚಿವ ಸ್ವಾಮಿ ಯತೀಶ್ವರಾನಂದ ಈ ರೀತಿ ಟ್ರೋಲ್ ಆದವರು. ಬಿಜೆಪಿ ಪಕ್ಷದ ನಾಯಕರು ಸಭೆ ನಡೆಸುತ್ತಿರುವ ಈ ಫೋಟೋದಲ್ಲಿ ಯಾರೊಬ್ಬರೂ ಮಾಸ್ಕ್ ಧರಿಸಿಲ್ಲ. ಉತ್ತರಾಖಂಡದ ಇನ್ನಿಬ್ಬರು ಸಚಿವರಾದ ಬಿಶನ್ ಸಿಂಗ್ ಚುಪಾಲ್ ಮತ್ತು ಸುಭೋದ್ ಉನಿಯಲ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದು, ಯಾರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಟೀಕೆ ಮಾಡಿದ್ದಾರೆ. ನಿಮಗೆ ಯಾವ ನಿಯಮಗಳೂ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಭೆಯಲ್ಲಿ ಸೋಫಾ ಮೇಲೆ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಸಚಿವ ಸ್ವಾಮಿ ಯತೀಶ್ವರಾನಂದ ತಮ್ಮ ಕಾಲಿಗೆ ಮಾಸ್ಕ್ ಅನ್ನು ತೂಗಿಹಾಕಿಕೊಂಡಿದ್ದಾರೆ. ಉತ್ತರಾಖಂಡ ಸರ್ಕಾರದ ಸಚಿವರೇ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ವಿರೋಧಪಕ್ಷದ ನಾಯಕರು ಕೂಡ ಟೀಕಿಸಿದ್ದಾರೆ.

ಇದನ್ನೂ ಓದಿ: Viral Video: ಅಚ್ಚರಿಯಾದರೂ ಸತ್ಯ; ವಕೀಲನ ಮೇಲೆ ದಾಳಿ ಮಾಡಿದ 2 ನಾಯಿಗಳಿಗೆ ಮರಣದಂಡನೆ ಶಿಕ್ಷೆ!

Published On - 5:45 pm, Thu, 15 July 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ